ಹಲವಾರು ವರ್ಷಗಳಿಂದ ಹಜ್ಜ್ ಹಾಗೂ ಉಮ್ರಾ ಸೇವೆ ನಡೆಸಿ ಅನುಭವವನ್ನು ಹೊಂದಿದ ಅಶ್ರಫ್ ಸಖಾಫಿ ಪರ್ಪುಂಜ ಹಾಗೂ ಝುಬೈರುಲ್ಲಾಹ್ ಶಕಲೇಶ್ಪುರರವರ ಮಾಲಿಕತ್ವದ “ಮುಹಮ್ಮದೀಯಾ ಟ್ರಾವೆಲ್ಸ್” ಇಂದು ಪುತ್ತೂರಿನ ಹೃದಯ ಭಾಗವಾದ ಕಬಕದಲ್ಲಿರುವ ದಾರುಲ್ ಇರ್ಷಾದ್ ಕಾಂಪ್ಲೆಕ್ಸ್ ನಲ್ಲಿ ಆರಂಭಗೊಂಡಿದೆ.
ಶೈಖುನಾ ಝೈನುಲ್ ಉಲಮಾ ಮಾಣಿ ಉಸ್ತಾದರ ದುಆದೊಂದಿಗೆ ಸಯ್ಯದ್ ಮುಝಮ್ಮಿಲ್ ತಂಙಳ್ ರವರು ಸಂಸ್ಥೆಯನ್ನು ಉದ್ಘಾಟಿಸಿದರು. ಶೈಖುನಾ ಉಕ್ಕುಡ ಉಸ್ತಾದ್ ರವರು ಟ್ರಾವೆಲ್ಸ್ ವ್ಯವಸ್ಥೆಗೆ ಚಾಲನೆ ನೀಡಿದರು.
ಅಲ್ ಹಾಜ್ ಅಬೂನಝಾ ಪರ್ಪುಂಜ, ಸ್ವಲಾಹುದ್ದೀನ್ ತಂಙಳ್ ಕೆ.ಜಿ.ಎನ್ ಮಿತ್ತೂರು, ಅಬ್ದುಲ್ ರಝ್ಝಾಕ್ ಅಲ್ ಖಾಸಿಮಿ, ಸಯ್ಯದ್ ಸಾಬಿತ್ ತಂಙಳ್ ಪಾಟ್ರಕೋಡಿ, ಬೀಟಿಗೆ ಅಬ್ದುಲ್ ರಹ್ಮಾನ್ ಸಖಾಫಿ, ಇರ್ಫಾನ್ ಹಿಮಮಿ, ಶಾಫಿ ಮದನಿ ಮಾಡಾವು ಹಾಗೂ ಇನ್ನಿತರ ಹಿತೈಷಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಸಂಸ್ಥೆಗೆ ಹಾರೈಸಿದರು.
















ಇನ್ನಷ್ಟು ಸುದ್ದಿಗಳು
ಪುತ್ತೂರು ಅಶ್ರಫ್ ಕಲ್ಲೇಗರಿಗೆ ಐದು ಲಕ್ಷ ಬಾಂಡ್ ಮುಚ್ಚಳಿಕೆ ಕೋರಿ ನೋಟೀಸು ಆಘಾತಕಾರಿ ಮುನೀರ್ ಕಾಟಿಪಳ್ಳ
ಪೆನ್ನು ಹಿಡಿಯುವ ಕೈಗಳು ಗಾಂಜಾ, ಚೂರಿ ಹಿಡಿಯುತ್ತಿದೆ: ಪೋಲೀಸ್ ಇಲಾಖೆ ಎಚ್ಚೆತ್ತುಕೊಳ್ಳಬೇಕು-ಬಿ ಎ ಅಬ್ದುಲ್ ನಾಸಿರ್ ಲಕ್ಕಿಸ್ಟಾರ್
ದಕ ಜಿಲ್ಲಾ ವಕ್ಪ್ ನಿಂದ ಶಾಸಕ ಐವನ್ ಡಿ ಸೋಜ ರಿಗೆ ಅಭಿನಂದನಾ ಸಮಾರಂಭ
ಭಾರಿ ಮಳೆ: ದ.ಕ ಜಿಲ್ಲಾ ಶಾಲೆಗಳಿಗೆ ನಾಳೆ ರಜೆ- ಜಿಲ್ಲಾಧಿಕಾರಿ ಘೋಷಣೆ
ಜಾತಿ ಮದ್ಯೆ ವೀಷ ಬೀಜ ಬಿತ್ತುತ್ತಿರುವ ಶಾಸಕನನ್ನು ಕೇಸು ದಾಖಲಿಸಿ ಕೂಡಲೇ ಬಂದಿಸಬೇಕು ಜಿಲ್ಲಾ ವಕ್ಫ್ ಸಲಹಾ ಸಮಿತಿ ಕಮಿಷನರ್ ಗೆ ದೂರು
ಸುಮೊಟೊ ದುರ್ಬಳಕೆಯಾಗುತ್ತಿರುವ ಆತಂಕವಿದೆ- ಎಸ್ಸೆಸ್ಸೆಫ್
ಕಾಣಿಯೂರು ಹಲ್ಲೆ ಪ್ರಕರಣ: ಯು.ಟಿ ಖಾದರ್ ಖಂಡನೆ- ಗೃಹ ಸಚಿವರೊಂದಿಗೆ ಮಾತುಕತೆ
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರ ಮೊಬೈಲ್ ನಂಬರ್ ಹ್ಯಾಕ್
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಉಡುಪಿ ಸ್ಕಾರ್ಫ್ ವಿವಾದ- ಸುನ್ನೀ ಸಂಘಟನೆಗಳ ಒಕ್ಕೂಟದಿಂದ ಶಾಸಕರ ಭೇಟಿ