ಬೆಂಗಳೂರು: ಕೋವಿಡ್ ಸಾಂಕ್ರಾಮಿಕ ಪಿಡುಗು ಅನಿಯಂತ್ರಿತವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸರಕಾರ ಕೈಗೊಂಡ ಕಠಿಣ ಕ್ರಮಗಳನ್ನು ಪಾಲಿಸಲು ರಾಜ್ಯದ ಪ್ರತಿಯೊಬ್ಬರೂ ಬಾಧ್ಯಸ್ಥರು.
ಮುಸಲ್ಮಾನರ ಪಾಲಿಗೆ ರಮ್ಝಾನ್ ತಿಂಗಳು ಅನೇಕ ವಿಶೇಷ ಆರಾಧನೆಗಳನ್ನು ಒಳಗೊಂಡಿದ್ದು ವರ್ಷಕ್ಕೆ ಒಂದು ಬಾರಿ ಮಾತ್ರ ಬರುವ ವಿಶೇಷ ಸಂದರ್ಭವಾಗಿದೆ.
ಈ ನಿಟ್ಟಿನಲ್ಲಿ ನೈಟ್ ಕರ್ಫ್ಯೂ ವಿಧಿಸಿರುವ ದಿನಗಳಲ್ಲಿ ಮುಸಲ್ಮಾನರಿಗೆ ಮಸೀದಿಗಳಲ್ಲಿ ರಾತ್ರಿ ತರಾವೀಹ್ ನಮಾಝ್, ಮುಂಜಾನೆ ಫಜ್ರ್ ನಮಾಝ್ ಮತ್ತು ಶುಕ್ರವಾರದ ಜುಮಾ ನಮಾಝ್ಗಳಿಗೆ ಸರಕಾರದ ಎಲ್ಲ ನಿಯಮ ನಿಯಂತ್ರಣ ಗಳನ್ನು ಪಾಲಿಸಿ ಸರಕಾರ ಅನುಮತಿ ನೀಡಬೇಕೆಂದು ಸುನ್ನೀ ಯುವಜನ ಸಂಘ (ಎಸ್.ವೈ.ಎಸ್.) ಕರ್ನಾಟಕ ರಾಜ್ಯ ಸಮಿತಿ ಮಾನ್ಯ ಕರ್ನಾಟಕ ಮುಖ್ಯಮಂತ್ರಿ ಯೊಂದಿಗೆ ವಿನಂತಿ ಮಾಡಿಕೊಳ್ಳುತ್ತಿದೆ.
















ಇನ್ನಷ್ಟು ಸುದ್ದಿಗಳು
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ