ಕುವೈತ್ ಸಿಟಿ: ಕುವೈತ್ ಭಾರತದ ಮೇಲೆ ಸಂಪೂರ್ಣ ಪ್ರಯಾಣ ನಿಷೇಧ ಹೇರಿದೆ.ದೇಶದಿಂದ ವಿಮಾನಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ವಿಶೇಷ ವಿಮಾನಗಳನ್ನೂ ಕುವೈತ್ಗೆ ಪ್ರವೇಶಿಸಲು ಅನುಮತಿಸಲಾಗುವುದಿಲ್ಲ. ಭಾರತದಲ್ಲಿ ಕೋವಿಡ್ ಹರಡುವಿಕೆಯು ನಿಯಂತ್ರಣದಲ್ಲಿಲ್ಲದ ಕಾರಣ ಕುವೈತ್ ಪ್ರಯಾಣ ನಿಷೇಧವನ್ನು ಘೋಷಿಸಿದೆ.
ಭಾರತವನ್ನು ಹೊರತುಪಡಿಸಿ, ಇತರ 33 ದೇಶಗಳನ್ನು ಈಗಾಗಲೇ ನಿಷೇಧಿಸಲಾಗಿದೆ. ಆದರೆ, ಆರೋಗ್ಯ ಕಾರ್ಯಕರ್ತರು, ಗೃಹ ಕಾರ್ಮಿಕರು ಮತ್ತು ರಾಜತಾಂತ್ರಿಕರಿಗೆ ವಂದೇ ಭಾರತ್ ಸೇವೆಯ ಮೂಲಕ ಕುವೈತ್ ಪ್ರವೇಶಿಸಲು ಅವಕಾಶ ನೀಡಲಾಗಿತ್ತು ಅದನ್ನೂ ನಿಶೇಧಿಸಿ ಹೊಸ ಆದೇಶ ಹೊರಡಿಸಲಾಗಿದೆ.
ಮುಂದಿನ ಸೂಚನೆ ಬರುವವರೆಗೂ ನಿಷೇಧವು ಜಾರಿಯಲ್ಲಿರುತ್ತದೆ. ಯುಎಇ ಮತ್ತು ಒಮಾನ್ನಿಂದಲೂ ಪ್ರಯಾಣ ನಿಷೇಧ ಇಂದಿನಿಂದ ಮತ್ತೆ ಜಾರಿಗೆ ಬರಲಿದೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ