ಕುವೈತ್ ಸಿಟಿ: ಕುವೈತ್ ಭಾರತದ ಮೇಲೆ ಸಂಪೂರ್ಣ ಪ್ರಯಾಣ ನಿಷೇಧ ಹೇರಿದೆ.ದೇಶದಿಂದ ವಿಮಾನಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ವಿಶೇಷ ವಿಮಾನಗಳನ್ನೂ ಕುವೈತ್ಗೆ ಪ್ರವೇಶಿಸಲು ಅನುಮತಿಸಲಾಗುವುದಿಲ್ಲ. ಭಾರತದಲ್ಲಿ ಕೋವಿಡ್ ಹರಡುವಿಕೆಯು ನಿಯಂತ್ರಣದಲ್ಲಿಲ್ಲದ ಕಾರಣ ಕುವೈತ್ ಪ್ರಯಾಣ ನಿಷೇಧವನ್ನು ಘೋಷಿಸಿದೆ.
ಭಾರತವನ್ನು ಹೊರತುಪಡಿಸಿ, ಇತರ 33 ದೇಶಗಳನ್ನು ಈಗಾಗಲೇ ನಿಷೇಧಿಸಲಾಗಿದೆ. ಆದರೆ, ಆರೋಗ್ಯ ಕಾರ್ಯಕರ್ತರು, ಗೃಹ ಕಾರ್ಮಿಕರು ಮತ್ತು ರಾಜತಾಂತ್ರಿಕರಿಗೆ ವಂದೇ ಭಾರತ್ ಸೇವೆಯ ಮೂಲಕ ಕುವೈತ್ ಪ್ರವೇಶಿಸಲು ಅವಕಾಶ ನೀಡಲಾಗಿತ್ತು ಅದನ್ನೂ ನಿಶೇಧಿಸಿ ಹೊಸ ಆದೇಶ ಹೊರಡಿಸಲಾಗಿದೆ.
ಮುಂದಿನ ಸೂಚನೆ ಬರುವವರೆಗೂ ನಿಷೇಧವು ಜಾರಿಯಲ್ಲಿರುತ್ತದೆ. ಯುಎಇ ಮತ್ತು ಒಮಾನ್ನಿಂದಲೂ ಪ್ರಯಾಣ ನಿಷೇಧ ಇಂದಿನಿಂದ ಮತ್ತೆ ಜಾರಿಗೆ ಬರಲಿದೆ.
















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ