ಜಿನೀವಾ | ಕೋವಿಡ್-19 2ನೇ ಅಲೆಯಿಂದಾಗಿ ತತ್ತರಿಸಿ ಹೋಗಿರುವ ಭಾರತದಲ್ಲಿನ ಪರಿಸ್ಥಿತಿ ಹೃದಯ ವಿದ್ರಾವಕತೆಯನ್ನು ಮೀರಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.
ಈ ಬಗ್ಗೆ ಕಳವಳ ವ್ಯಕ್ತಪಡಿಸಿರುವ ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥ ಟೆಡ್ರೊಸ್ ಅಡಾನೊಮ್ ಗೇಬ್ರಿಯಾಸ್, ಈ ಸಂಕಷ್ಟದ ಪರಿಸ್ಥಿಯಿಲ್ಲಿ ಭಾರತಕ್ಕೆ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸಲಾಗುವುದು ಎಂದು ಹೇಳಿದರು.
ಸಾವಿರಾರು ಆಮ್ಲಜನಕ ಸಾಂದ್ರಕಗಳು, ಪೂರ್ವನಿರ್ಮಿತ ಮೊಬೈಲ್ ಕ್ಷೇತ್ರ ಆಸ್ಪತ್ರೆಗಳು ಮತ್ತು ಪ್ರಯೋಗಾಲಯ ಸರಬರಾಜುಗಳನ್ನು ಭಾರತಕ್ಕೆ ತಲುಪಿಸಲಾಗುವುದು.
“ಭಾರತದಲ್ಲಿ 2,600 ಕ್ಕೂ ಹೆಚ್ಚು WHO ತಜ್ಞರನ್ನು ನಿಯೋಜಿಸಲಾಗಿದೆ” ಎಂದು ಅವರು ಹೇಳಿದರು. ಭಾರತದಲ್ಲಿ ಸತತ ಐದನೇ ದಿನವೂ ಮೂರು ಲಕ್ಷಕ್ಕೂ ಹೆಚ್ಚು ಕೋವಿಡ್ ಪ್ರಕರಣಗಳು ವರದಿಯಾಗಿವೆ.
















ಇನ್ನಷ್ಟು ಸುದ್ದಿಗಳು
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
ಇರಾನ್ ಒಪ್ಪಂದ ಪಾಲಿಸದಿದ್ದರೆ ನೆತ್ತಿ ಮೇಲೆ ಬಾಂಬ್ ವರ್ಷಣ- ಡೊನಾಲ್ಡ್ ಟ್ರಂಪ್ ಖಡಕ್ ಎಚ್ಚರಿಕೆ!
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಇರಾನ್-ಯುಎಸ್ ಕದನ ವಿರಾಮ: ಡೊನಾಲ್ಡ್ ಟ್ರಂಪ್ ಘೋಷಣೆ- ಇರಾನ್ನಿಂದಲೂ ದೃಢೀಕರಣ