ಮಂಗಳೂರು ನಗರದ ಬಂದರ್ ವಾರ್ಡ್ ವ್ಯಾಪ್ತಿಯಲ್ಲಿ ಅಗತ್ಯತೆ ಆಧಾರದಲ್ಲಿ ಧಾರ್ಮಿಕ ಸಂಸ್ಥೆಗಳನ್ನು ಕೋವಿಡ್ ರೋಗಿಗಳಿಗೆ ಪ್ರಾಥಮಿಕ ಐಸೋಲೇಶನ್ ಘಟಕಗಳಾಗಿ ಬಳಕೆ ಮಾಡಲು ಜಿಲ್ಲಾಡಳಿತ, ಆರೋಗ್ಯ ಇಲಾಖೆ ಮತ್ತು ಮನಾಪ ಸಹಕಾರ,ಅನುಮತಿ ಯೊಂದಿಗೆ ನಡೆಸಲು ಚಿಂತನೆ ಮಾಡಲಾಗಿದೆ.
ಜಿಲ್ಲೆಯಾದ್ಯಂತ ಕೋವಿಡ್ ಪ್ರಕರಣಗಳು ಅಧಿಕವಾಗುತ್ತಿದ್ದು,ನಗರದ ಆಸ್ಪತ್ರೆಗಳಲ್ಲಿ ಪ್ರಾಥಮಿಕ ವೈದ್ಯಕೀಯ ಸೌಕರ್ಯಗಳ ಕೊರತೆ ಸಂಭವಿಸಿದರೆ ಪರ್ಯಾಯ ವ್ಯವಸ್ಥೆಗಾಗಿ ಬಂದರ್ ಮತ್ತು ಕುದ್ರೋಳಿ ವಾರ್ಡ್ ನಲ್ಲಿನ ಧಾರ್ಮಿಕ ಸಂಸ್ಥೆಗಳ ಆಡಳಿತ ಮಂಡಳಿಯ ಸಹಕಾರದೊಂದಿಗೆ,ಧಾರ್ಮಿಕ ಸಂಸ್ಥೆಗಳ ಕಟ್ಟಡಗಳನ್ನು ಸ್ಥಳೀಯ ಇಲಾಖೆಗಳ ಸಹಕಾರದೊಂದಿಗೆ ಕೋವಿಡ್ ಪ್ರಾಥಮಿಕ ಶುಶ್ರೂಷಾ ಕೇಂದ್ರವಾಗಿ ಮಾರ್ಪಡಿಸಲು ಚಿಂತನೆ ನಡೆಸಲಾಗಿದೆ.
ಇದರೊಂದಿಗೆ ಸ್ಥಳೀಯ ಸಂಘಟನೆಗಳ ಸಹಕಾರದೊಂದಿಗೆ ಆಂಬುಲೆನ್ಸ್ ವಾಹನ ಸೇವೆ, ಸ್ಥಳೀಯ ವೈದ್ಯರು ಮತ್ತು ಲಭ್ಯ ಪ್ಯಾರಾ ಮೆಡಿಕ್ ವ್ಯಕ್ತಿಗಳ ಸೇವೆಯನ್ನು ಪಡೆದು ಕೋವಿಡ್ ನಿಯಂತ್ರಣ ಹೊಂದಲು ಜಿಲ್ಲಾಡಳಿತಕ್ಕೆ ಸಹಕಾರ ಮತ್ತು ಲಭ್ಯವಿರುವ ಸಂಪನ್ಮೂಲಗಳನ್ನು ಬಳಕೆ ಮಾಡುವುದಾಗಿ ಚಿಂತನೆ ನಡೆಸಲಾಗಿದೆ. ಈ ಬಗ್ಗೆ ಸಂಬಂಧ ಪಟ್ಟವರಲ್ಲಿ ಸಮಾಲೋಚನೆ ನಡೆಸಲಾಗುವುದು.
ಕೆ.ಅಶ್ರಫ್ (ಮಾಜಿ ಮೇಯರ್)
ಅಧ್ಯಕ್ಷರು.ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ