ಮಂಗಳೂರು ನಗರದ ಬಂದರ್ ವಾರ್ಡ್ ವ್ಯಾಪ್ತಿಯಲ್ಲಿ ಅಗತ್ಯತೆ ಆಧಾರದಲ್ಲಿ ಧಾರ್ಮಿಕ ಸಂಸ್ಥೆಗಳನ್ನು ಕೋವಿಡ್ ರೋಗಿಗಳಿಗೆ ಪ್ರಾಥಮಿಕ ಐಸೋಲೇಶನ್ ಘಟಕಗಳಾಗಿ ಬಳಕೆ ಮಾಡಲು ಜಿಲ್ಲಾಡಳಿತ, ಆರೋಗ್ಯ ಇಲಾಖೆ ಮತ್ತು ಮನಾಪ ಸಹಕಾರ,ಅನುಮತಿ ಯೊಂದಿಗೆ ನಡೆಸಲು ಚಿಂತನೆ ಮಾಡಲಾಗಿದೆ.
ಜಿಲ್ಲೆಯಾದ್ಯಂತ ಕೋವಿಡ್ ಪ್ರಕರಣಗಳು ಅಧಿಕವಾಗುತ್ತಿದ್ದು,ನಗರದ ಆಸ್ಪತ್ರೆಗಳಲ್ಲಿ ಪ್ರಾಥಮಿಕ ವೈದ್ಯಕೀಯ ಸೌಕರ್ಯಗಳ ಕೊರತೆ ಸಂಭವಿಸಿದರೆ ಪರ್ಯಾಯ ವ್ಯವಸ್ಥೆಗಾಗಿ ಬಂದರ್ ಮತ್ತು ಕುದ್ರೋಳಿ ವಾರ್ಡ್ ನಲ್ಲಿನ ಧಾರ್ಮಿಕ ಸಂಸ್ಥೆಗಳ ಆಡಳಿತ ಮಂಡಳಿಯ ಸಹಕಾರದೊಂದಿಗೆ,ಧಾರ್ಮಿಕ ಸಂಸ್ಥೆಗಳ ಕಟ್ಟಡಗಳನ್ನು ಸ್ಥಳೀಯ ಇಲಾಖೆಗಳ ಸಹಕಾರದೊಂದಿಗೆ ಕೋವಿಡ್ ಪ್ರಾಥಮಿಕ ಶುಶ್ರೂಷಾ ಕೇಂದ್ರವಾಗಿ ಮಾರ್ಪಡಿಸಲು ಚಿಂತನೆ ನಡೆಸಲಾಗಿದೆ.
ಇದರೊಂದಿಗೆ ಸ್ಥಳೀಯ ಸಂಘಟನೆಗಳ ಸಹಕಾರದೊಂದಿಗೆ ಆಂಬುಲೆನ್ಸ್ ವಾಹನ ಸೇವೆ, ಸ್ಥಳೀಯ ವೈದ್ಯರು ಮತ್ತು ಲಭ್ಯ ಪ್ಯಾರಾ ಮೆಡಿಕ್ ವ್ಯಕ್ತಿಗಳ ಸೇವೆಯನ್ನು ಪಡೆದು ಕೋವಿಡ್ ನಿಯಂತ್ರಣ ಹೊಂದಲು ಜಿಲ್ಲಾಡಳಿತಕ್ಕೆ ಸಹಕಾರ ಮತ್ತು ಲಭ್ಯವಿರುವ ಸಂಪನ್ಮೂಲಗಳನ್ನು ಬಳಕೆ ಮಾಡುವುದಾಗಿ ಚಿಂತನೆ ನಡೆಸಲಾಗಿದೆ. ಈ ಬಗ್ಗೆ ಸಂಬಂಧ ಪಟ್ಟವರಲ್ಲಿ ಸಮಾಲೋಚನೆ ನಡೆಸಲಾಗುವುದು.
ಕೆ.ಅಶ್ರಫ್ (ಮಾಜಿ ಮೇಯರ್)
ಅಧ್ಯಕ್ಷರು.ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ.
















ಇನ್ನಷ್ಟು ಸುದ್ದಿಗಳು
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ
ಮಂಗಳೂರು ಪೊಲೀಸ್ ಕಮಿಷನರ್: ವರ್ಗಾವಣೆ ವಿಚಾರ ಕೈಬಿಡುವಂತೆ ಮನವಿ- ಡಿಜಿಪಿಗೆ ಇಕ್ಬಾಲ್ ಬಾಳಿಲ ಪತ್ರ
ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ತೆಗೆಸಿದ ಘಟನೆ: ಸಚಿವ ದಿನೇಶ್ ಗುಂಡೂರಾವ್ ತೀವ್ರ ಖಂಡನೆ
ಇಂಡಿಯನ್ ಗ್ರಾಂಡ್ ಮುಫ್ತಿ ಜಿಲ್ಲೆಗೆ- ಯಶಸ್ವಿಗಾಗಿ ಸಮಾಲೋಚನಾ ಸಭೆ
ಭಾರತವನ್ನು ‘ನರಕ’ ಎಂದ ಟ್ರಂಪ್ ಪೋಸ್ಟ್- ಮೌನಕ್ಕೆ ಶರಣಾದ ವಿದೇಶಾಂಗ ಇಲಾಖೆ
ಅಲ್ ಮದೀನ ಇಂಗ್ಲಿಷ್ ಮೀಡಿಯಂ ಶಾಲೆಗೆ ಶೇ.100 ಫಲಿತಾಂಶ- ನಾಲ್ವರು ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ
ಈಶ್ವರಮಂಗಲ ತ್ವೈಬಾ ವಿದ್ಯಾಸಂಸ್ಥೆಗೆ ಎಸ್ಸೆಸ್ಸೆಲ್ಸಿಯಲ್ಲಿ ಶೇ. 100 ಫಲಿತಾಂಶ- ಅಭೂತಪೂರ್ವ ಸಾಧನೆ