
ಉತ್ತಮ ಗುಣ ನಡೆತೆಯ ವ್ಯಕ್ತಿತ್ವ ಹೊಂದಿದ್ದ ಇವರು ಸುಮಾರು 7 ವರ್ಷಗಳಿಂದಿಚೆಗೆ ವ್ಯೆಯಕ್ತಿಕ ಕಾರಣಗಳಿಂದ ಊರಿಗೆ ಹೋಗದೆ ಕೆಲಸದಲ್ಲಿ ನಿರ್ವಹಿಸುತ್ತಿದ್ದರು, ಧಿಡೀರಣೆ ಕಾಣಿಸಿಕೊಂಡು ರೋಗದಿಂದ ವಾರಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದು ಮೊನ್ನೆ ಮರಣ ಹೊಂದಿದರು. ಮ್ರತರು ತಾಯಿ, ಹೆಂಡತಿ ಹಾಗು ಒಬ್ಬ ಮಗನನ್ನು ಅಗಲಿದ್ದಾರೆ.
ಮರಣೋತ್ತರ ಕ್ರೀಯೆಗೆ ಬೇಕಾದ ವ್ಯವಸ್ಥೆ ಕಲ್ಪಿಸಲು ಕೂಡಲೆ ಸ್ಪಂದಿಸಿ ಕಾರ್ಯ ಪ್ರವರ್ತರಾದ ಕೆ.ಸಿ.ಎಫ್ ದಮ್ಮಾಮ್ ಝೋನ್ ಸಾಂತ್ವನ ತಂಡವು ಭಾರತೀಯ ರಾಯಬಾರಿ ಕಛೇರಿ ಹಾಗು ಊರಿನಿಂದ ಬೇಕಾದ ದಾಖಲೆ ಪತ್ರವನ್ನು ತ್ವರಿತ ವೇಗದಲ್ಲಿ ಸರಿಪಡಿಸಿ ಕೇವಲ 1 ದಿವಸಗಳೊಳಗೆ ಅಂದರೆ ತಾ: ಎಪ್ರಿಲ್ 28 ರಂದು ಲುಹರ್ ನಮಾಜಿನ ಬಳಿಕ ದಮ್ಮಾಮ್ ನಲ್ಲಿ ದಫನ ಕಾರ್ಯ ನಿರ್ವಹಿಸಲಾಯಿತು.
ಈ ಒಂದು ಉತ್ತಮ ಕಾರ್ಯದಲ್ಲಿ ಕೆ.ಸಿ.ಎಫ್ ನೊಂದಿಗೆ ಸಹಕರಿಸಿದ ಮ್ರತರ ಕುಟುಂಬದವರಾದ ಆಸಿಫ್ ಹಾಗು ಝೋನ್ ಸಾಂತ್ವನ ಕನ್ವೀನರ್ ಬಾಷಾ ಗಂಗಾವಲಿ, ರಾಷ್ಟ್ರೀಯ ಸಾಂತ್ವನ ಚೇರ್ಮಾನ್ ಮಹಮ್ಮದ್ ಮಲಬೆಟ್ಟು ಇವರುಗಳಿಗೆ ಅಭಿನಂದನೆ ಸಲ್ಲಿಸುತ್ತಿದ್ದೇವೆ. ಮ್ರತರ ಕುಟುಂಬದವರು, ಗೆಳೆಯರು ಹಾಗು ಕೆ.ಸಿ.ಎಫ್ ನಾಯಕರು ಅಂತ್ಯಕ್ರೀಯೆಯಲ್ಲಿ ಭಾಗಿಯಾಗಿ ಮ್ರತರಿಗಾಗಿ ದುಆ ನೆರೆವೇರಿಸಲಾಯಿತು.
ವರದಿ:ತಮೀಮ್ ಕೂಳೂರು
















ಇನ್ನಷ್ಟು ಸುದ್ದಿಗಳು
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಶುಭ ಸುದ್ದಿ: ಕತಾರ್ನಲ್ಲಿ ವಿಮಾನ ಸೇವೆಗಳು ಯಥಾಸ್ಥಿತಿಗೆ
ಹಜ್ ಯಾತ್ರಿಕರಿಗೆ ಲಗೇಜ್ ರಹಿತ ಪ್ರಯಾಣ- ಸೌದಿ ಸಚಿವಾಲಯದ ಹೊಸ ಯೋಜನೆ