ಮಂಗಳೂರು: ಪವಿತ್ರ ರಮಳಾನ್ ತಿಂಗಳಲ್ಲಿ ಆಯ್ದ 150 ಅರ್ಹ ಕುಟುಂಬಗಳಿಗೆ ರಮಳಾನ್ ಕಿಟ್ ವಿತರಣೆ ಕಾರ್ಯಕ್ರಮವು ದಿನಾಂಕ 30/4/2021 ರಂದು ದ.ಕ ವೆಸ್ಟ್ ಜಿಲ್ಲಾಧ್ಯಕ್ಷರಾದ ಮುನೀರ್ ಅಹ್ಮದ್ ಸಖಾಫಿ ಉಳ್ಳಾಲರವರ ನೇತ್ರತ್ವದಲ್ಲಿ ಕ್ರಷ್ಣಾಪುರದ SYS, SSF ಕಛೇರಿಯಲ್ಲಿ ನಡೆಯಿತು.
SSF ರಾಜ್ಯ ಸದಸ್ಯರಾದ ಸಯ್ಯಿದ್ ಖುಬೈಬ್ ತಂಙಳ್ ಉದ್ಘಾಟಿಸಿದರು. ಜಿಲ್ಲಾ QD ಕಾರ್ಯದರ್ಶಿ ಇಬ್ರಾಹಿಂ ಅಹ್ಸನಿ ಮಂಜನಾಡಿ ಹಾಗೂ ದಅ್ವಾ ಕಾರ್ಯದರ್ಶಿ ಆರಿಫ್ ಝುಹ್ರಿ ಮುಕ್ಕ ಆಶಂಸ ಭಾಷಣ ಮಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಫಿನಾನ್ಸ್ ಸೆಕ್ರೆಟರಿ ಇಕ್ಬಾಲ್ ಮದ್ಯನಡ್ಕ ,ಜಿಲ್ಲಾ ಸದಸ್ಯರಾದ ರಫೀಖ್ ಸುರತ್ಕಲ್ ಹಾಗೂ ಹಮೀದ್ ವರಕೋಡಿ ಉಪಸ್ಥಿತರಿದ್ದರು.
ಜಿಲ್ಲಾ ಪ್ರ.ಕಾರ್ಯದರ್ಶಿ ಹೈದರಾಲಿ 4ನೇ ಬ್ಲಾಕ್ ಕಾಟಿಪಳ್ಳ ಸ್ವಾಗತಿಸಿ, ಜಿಲ್ಲಾ ರೈನ್ಬೋ ಕಾರ್ಯದರ್ಶಿ ಮನ್ಸೂರ್ ಬಜಾಲ್ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ