ಮಂಗಳೂರು: ಪವಿತ್ರ ರಮಳಾನ್ ತಿಂಗಳಲ್ಲಿ ಆಯ್ದ 150 ಅರ್ಹ ಕುಟುಂಬಗಳಿಗೆ ರಮಳಾನ್ ಕಿಟ್ ವಿತರಣೆ ಕಾರ್ಯಕ್ರಮವು ದಿನಾಂಕ 30/4/2021 ರಂದು ದ.ಕ ವೆಸ್ಟ್ ಜಿಲ್ಲಾಧ್ಯಕ್ಷರಾದ ಮುನೀರ್ ಅಹ್ಮದ್ ಸಖಾಫಿ ಉಳ್ಳಾಲರವರ ನೇತ್ರತ್ವದಲ್ಲಿ ಕ್ರಷ್ಣಾಪುರದ SYS, SSF ಕಛೇರಿಯಲ್ಲಿ ನಡೆಯಿತು.
SSF ರಾಜ್ಯ ಸದಸ್ಯರಾದ ಸಯ್ಯಿದ್ ಖುಬೈಬ್ ತಂಙಳ್ ಉದ್ಘಾಟಿಸಿದರು. ಜಿಲ್ಲಾ QD ಕಾರ್ಯದರ್ಶಿ ಇಬ್ರಾಹಿಂ ಅಹ್ಸನಿ ಮಂಜನಾಡಿ ಹಾಗೂ ದಅ್ವಾ ಕಾರ್ಯದರ್ಶಿ ಆರಿಫ್ ಝುಹ್ರಿ ಮುಕ್ಕ ಆಶಂಸ ಭಾಷಣ ಮಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಫಿನಾನ್ಸ್ ಸೆಕ್ರೆಟರಿ ಇಕ್ಬಾಲ್ ಮದ್ಯನಡ್ಕ ,ಜಿಲ್ಲಾ ಸದಸ್ಯರಾದ ರಫೀಖ್ ಸುರತ್ಕಲ್ ಹಾಗೂ ಹಮೀದ್ ವರಕೋಡಿ ಉಪಸ್ಥಿತರಿದ್ದರು.
ಜಿಲ್ಲಾ ಪ್ರ.ಕಾರ್ಯದರ್ಶಿ ಹೈದರಾಲಿ 4ನೇ ಬ್ಲಾಕ್ ಕಾಟಿಪಳ್ಳ ಸ್ವಾಗತಿಸಿ, ಜಿಲ್ಲಾ ರೈನ್ಬೋ ಕಾರ್ಯದರ್ಶಿ ಮನ್ಸೂರ್ ಬಜಾಲ್ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ