ಮನಾಮ: ಕೋವಿಡ್ ಬಿಕ್ಕಟ್ಟನ್ನು ನಿವಾರಿಸಲು ಮತ್ತೊಂದು ಕೊಲ್ಲಿ ದೇಶವೂ ಭಾರತಕ್ಕೆ ಸಹಾಯ ಹಸ್ತವನ್ನು ಚಾಚಿದೆ. ಬಹ್ರೇನ್ ಹೊಸ ಸಹಾಯದ ಪ್ರಸ್ತಾಪವನ್ನು ನೀಡಿದ್ದು. ಬಹ್ರೇನ್ನಿಂದ 40 ಮೆಟ್ರಿಕ್ ಟನ್ ದ್ರವ ಆಮ್ಲಜನಕವನ್ನು ಸಾಗಿಸುವ ಎರಡು ಹಡಗುಗಳು ನಾಳೆ ಭಾರತಕ್ಕೆ ತೆರಳಲಿವೆ.
ಐಎನ್ಎಸ್ ಕೋಲ್ಕತಾ ಮತ್ತು ಐಎನ್ಎಸ್ ತಲ್ವಾರ್ ಹಡಗುಗಳು ಭಾರತದಿಂದ ಮನಮಾ ಬಂದರಿಗೆ ತಲುಪಿದೆ.ಆಮ್ಲಜನಕದ ಜೊತೆಗೆ ಭಾರತಕ್ಕೆ ವೈದ್ಯಕೀಯ ನೆರವು ನೀಡುವುದಾಗಿ ಬಹ್ರೇನಿ ಅಧಿಕಾರಿಗಳು ಹೇಳಿದ್ದಾರೆ.
ಈ ಹಿಂದೆ ಯುಎಇ, ಸೌದಿ ಅರೇಬಿಯಾ, ಕತಾರ್ ಸೇರಿದಂತೆ ಕೊಲ್ಲಿ ರಾಷ್ಟ್ರಗಳು ಭಾರತಕ್ಕೆ ನೆರವು ನೀಡಿದ್ದವು. ಈ ಪೈಕಿ ಪ್ರಥಮ ಸಹಕಾರವು ಸೌದಿ ಅರೇಬಿಯಾದಿಂದ ಭಾರತಕ್ಕೆ ತಲುಪಿದೆ. ಎಲ್ಲಾ ದೇಶಗಳು, ವಿದೇಶಾಂಗ ಸಚಿವ ಜಯಶಂಕರ್ ಅವರಿಗೆ ಕರೆ ಮಾಡಿ ಭಾರತಕ್ಕೆ ಸಾಧ್ಯವಿರುವ ಎಲ್ಲ ಸಹಾಯದ ಭರವಸೆ ನೀಡಿದೆ.
















ಇನ್ನಷ್ಟು ಸುದ್ದಿಗಳು
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ
ಮಂಗಳೂರು ಪೊಲೀಸ್ ಕಮಿಷನರ್: ವರ್ಗಾವಣೆ ವಿಚಾರ ಕೈಬಿಡುವಂತೆ ಮನವಿ- ಡಿಜಿಪಿಗೆ ಇಕ್ಬಾಲ್ ಬಾಳಿಲ ಪತ್ರ
ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ತೆಗೆಸಿದ ಘಟನೆ: ಸಚಿವ ದಿನೇಶ್ ಗುಂಡೂರಾವ್ ತೀವ್ರ ಖಂಡನೆ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು