ಮಂಗಳೂರು: ತೌಕ್ತೆ ಚಂಡಮಾರುತದಿಂದ ನಿನ್ನೆ ಕಡಲ ಅಲೆಯ ಅಬ್ಬರದಿಂದ ತಲಪಾಡಿ ಕೆಳಗಿನ ಪೇಟೆ ಪ್ರದೇಶದ ಲ್ಲಿ ನೂರಾರು ಮನೆಗಳು ಜಲಾವ್ರತವಾದಾಗ ಕರ್ನಾಟಕ ಮುಸ್ಲಿಂ ಜಮಾಅತ್ ಸಹಾಯ್ ಎಸ್ ಎಸ್ ಎಪ್, ಎಸ್ ವೈ ಎಸ್ ತುರ್ತು ಸೇವಾ ತಂಡ ಹಲವಾರು ದೋಣಿಗಳ ಮೂಲಕ ಕ್ಷಿಪ್ರ ಕಾರ್ಯಚರಣೆ ಯಿಂದ ಅಗತ್ಯ ಸಾಮಗ್ರಿಗಳ ಸಮೇತ ಜನರನ್ನು ಬೇರೆಡೆಗೆ ಸ್ಥಳಾಂತರಿಸುವ ಮೂಲಕ ಯಾವದೇ ಎಲ್ಲರನ್ನು ರಕ್ಷಿಸುವಲ್ಲಿ ಸಫಲವಾಗಿದೆ.
ಇದರಿಂದ ವ್ಯಾಪಕವಾಗಿ ಸಾರ್ವಜನಿಕ ರಿಂದ ಸಹಾಯ್ ತಂಡ ಪ್ರಶಂಸೆ ಗೆ ಪಾತ್ರವಾಯಿತು. ಬೆಳಗ್ಗಿನಿಂದಲೇ ಕಾರ್ಯಚರಣೆ ಗಿಳಿದ ತಂಡದ ನೇತ್ರತ್ವ ವಹಿಸಿದ ಹಮೀದ್ ತಲಪಾಡಿ,ಅನ್ಸಾರ್ ಹಳೇಕಲ,ಶಿಹಾಬ್ ಬೆಂಗಳೂರು ಸಮೇತ ಹಲವಾರು ಸದಸ್ಯರು ಕೈ ಜೋಡಿಸಿದ್ದರು.ಈ ಸಂದರ್ಬದಲ್ಲಿ ಸಹಾಯ್ ರಾಜ್ಯ ಕೋ ಆರ್ಡಿನೇಟರ್ ಅಶ್ರಫ್ ಕಿನಾರ ಮಂಗಳೂರು, ಮುಡಿಪು ಡೈರೆಕ್ಟರ್ ಖಾಲಿದ್ ಹಾಜಿ ಬೇಟಿ ನೀಡಿದ್ದರು.
















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ