ಕಲ್ಲುಗುಂಡಿ: ಲಾಕ್ಡೌನ್ ಸಂದಿಗ್ಧ ಪರಿಸ್ಥಿತಿಯಲ್ಲಿ ಬಡವರು ಕೆಲಸವಿಲ್ಲದೆ ಕಷ್ಟದಲ್ಲಿ ಸಿಲುಕಿದನ್ನು ಮನಗಂಡು ಚಟ್ಟೆಕ್ಕಲು ಫ್ರೆಂಡ್ಸ್ ಕ್ಲಬ್(ರಿ.)(ಸಿ.ಎಫ್.ಸಿ) ವತಿಯಿಂದ ಅರ್ಹ 16 ಬಡಕುಟುಂಬಗಳಿಗೆ ಆಹಾರವಸ್ತುಗಳ ಕಿಟ್ ವಿತರಿಸಲಾಯಿತು.
ಸಿ.ಎಫ್.ಸಿ ಅಧ್ಯಕ್ಷರಾದ ಹಸೈನಾರ್ ಸಿ. ಎ., ಮಾಜಿ ಅಧ್ಯಕ್ಷರುಗಳಾದ ಲತೀಫ್ ಕೂಲ್, ಜಲೀಲ್ ಭಾರತ್ ಚಿಕನ್ ಹಾಗೂ ಸದಸ್ಯರಾದ ಸೆಲಿಕ್ ಉಪಸ್ಥಿತರಿದ್ದರು. ಬಿ. ಎಂ. ಫ್ರೂಟ್ಸ್ ಸುಳ್ಯ ಮಾಲಕರಾದ ರಫೀಕ್, ಸಿ.ಎಫ್.ಸಿ ಗೌರವಾಧ್ಯಕ್ಷರಾದ ಹಸೈನಾರ್ ಎಸ್. ಎ, ಮಾಜಿ ಅಧ್ಯಕ್ಷರಾದ ಹನೀಫ್ ಕೆ.ಜೆ, ಉಮರ್ ಸಮ್ಮು, ಸಿ.ಎಫ್.ಸಿ ಗಲ್ಫ್ ಸಮಿತಿ ಸದಸ್ಯರಾದ ಶಫೀಕ್, ಇರ್ಷಾದ್ ಎಂ.ಎಂ, ಹಾಶಿಂ, ಇರ್ಷಾದ್ ಮಿಸ್ಬಾ, ಶಾಕಿರ್, ಅಮೀರ್ ಸುಲ್ತಾನ್, ಸಿ.ಎಫ್.ಸಿ ಹಾಗೂ ಸದಸ್ಯರಾದ ಎಲ್ಲರೂ ಸಹಕರಿಸಿದರು.



















ಇನ್ನಷ್ಟು ಸುದ್ದಿಗಳು
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ
ಮಂಗಳೂರು ಪೊಲೀಸ್ ಕಮಿಷನರ್: ವರ್ಗಾವಣೆ ವಿಚಾರ ಕೈಬಿಡುವಂತೆ ಮನವಿ- ಡಿಜಿಪಿಗೆ ಇಕ್ಬಾಲ್ ಬಾಳಿಲ ಪತ್ರ
ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ತೆಗೆಸಿದ ಘಟನೆ: ಸಚಿವ ದಿನೇಶ್ ಗುಂಡೂರಾವ್ ತೀವ್ರ ಖಂಡನೆ
ಇಂಡಿಯನ್ ಗ್ರಾಂಡ್ ಮುಫ್ತಿ ಜಿಲ್ಲೆಗೆ- ಯಶಸ್ವಿಗಾಗಿ ಸಮಾಲೋಚನಾ ಸಭೆ
ಭಾರತವನ್ನು ‘ನರಕ’ ಎಂದ ಟ್ರಂಪ್ ಪೋಸ್ಟ್- ಮೌನಕ್ಕೆ ಶರಣಾದ ವಿದೇಶಾಂಗ ಇಲಾಖೆ
ಅಲ್ ಮದೀನ ಇಂಗ್ಲಿಷ್ ಮೀಡಿಯಂ ಶಾಲೆಗೆ ಶೇ.100 ಫಲಿತಾಂಶ- ನಾಲ್ವರು ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ
ಈಶ್ವರಮಂಗಲ ತ್ವೈಬಾ ವಿದ್ಯಾಸಂಸ್ಥೆಗೆ ಎಸ್ಸೆಸ್ಸೆಲ್ಸಿಯಲ್ಲಿ ಶೇ. 100 ಫಲಿತಾಂಶ- ಅಭೂತಪೂರ್ವ ಸಾಧನೆ