ಉಡುಪಿ,ಜೂ.01: ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಸಮಿತಿ ಅಧೀನ ಇಂದಿನಂದ ಜೂನ್ 5 ರವರೆಗೆ 5 ದಿನದ Raide-21 ಕಾರ್ಯಕ್ರಮವು ರಾತ್ರಿ 9 ಗಂಟೆಗೆ ಝೂಂ ಮೂಲಕ ಜಿಲ್ಲಾಧ್ಯಕ್ಷರಾದ ಅಹ್ಮದ್ ಶಬೀರ್ ಸಖಾಫಿ ಯವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯಾಧ್ಯಕ್ಷರಾದ ಅಬ್ದುಲ್ಲತೀಫ್ ಸ’ಅದಿ ಶಿವಮೊಗ್ಗ ರವರು ಉದ್ಘಾಟಿಸಲಿದ್ದಾರೆ. ಸಂಪನ್ಮೂಲ ವ್ಯಕ್ತಿಗಳಾಗಿ ಕೇರಳ ರಾಜ್ಯ ಮಾಜಿ ಅಧ್ಯಕ್ಷರಾದ ಸಿ.ಕೆ ರಾಶಿದ್ ಬುಖಾರಿಯವರು “ಆದರ್ಶದೊಂದಿಗೆ ಮಾದರಿ ನಾಯಕ” ಎಂಬ ವಿಷಯದಲ್ಲಿ, ಕೇರಳ ಕಣ್ಣೂರು ಜಿಲ್ಲಾ ಎಸ್ಸೆಸ್ಸೆಫ್ ಅಧ್ಯಕ್ಷರಾದ ಅನಸ್ ಅಮಾನಿ ತಳಿಪರಂಬು “ಸುನ್ನೀ ಅಗ್ರಗಣ್ಯ ನಾಯಕತ್ವ”, ಕರ್ನಾಟಕ ರಾಜ್ಯ ಫಿನಾನ್ಸ್ ಕಾರ್ಯದರ್ಶಿ ಹಾಫಿಲ್ ಸುಫ್ಯಾನ್ ಸಖಾಫಿ ಕಾವಳಕಟ್ಟೆ ” ಕಾರ್ಯಕರ್ತ ಅಂದರೆ ಹೇಗೆ”, ಕರ್ನಾಟಕ ರಾಜ್ಯ ಕಾರ್ಯದರ್ಶಿ ನೌಫಳ್ ಸಖಾಫಿ ಕಳಸ “ಓ ಯುವ ಸಮೂಹವೇ ನಾಳಿನ ರಕ್ಷೆಗಾಗಿ”, ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಉಸ್ತುವಾರಿಯಾದ ಮುನೀರ್ ಅಹ್ಮದ್ ಸಖಾಫಿ ಉಳ್ಳಾಲ “ಜವಾಬ್ದಾರಿ ಮತ್ತು ಕಾರ್ಯತಂತ್ರ” ಎಂಬ ಚರ್ಚಾ ವಿಷಯಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಎಂದು ಜಿಲ್ಲಾ ಪ್ರ.ಕಾರ್ಯದರ್ಶಿ ವರದಿ ಜಿಲ್ಲಾ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.
















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ