ಭಾರತದಲ್ಲಿ ನೀಡುತ್ತಿರುವ Covishield ಲಸಿಕೆಯು ವಿದೇಶದಲ್ಲಿ ಅದರಲ್ಲೂ ಮುಖ್ಯವಾಗಿ ಸೌದಿ ಅರೇಬಿಯಾದಲ್ಲಿ AstraZeneca ಎಂದು ಗುರುತಿಸಲ್ಪಡುತ್ತಿದೆ. ಇದರಿಂದಾಗಿ ಪ್ರಮಾಣ ಪತ್ರದಲ್ಲಿ AstraZeneca ಎಂದು ನಮೂದಿಸದಿದ್ದರೆ ಅನಿವಾಸಿಗರು ಸಂಕಷ್ಟಕ್ಕೊಳಗಾಗಬಹುದಾಗಿದೆ.
ಈ ಕಾರಣಕ್ಕಾಗಿ ಕೇರಳ ಸರಕಾರವು ಕೋವಿಡ್ ಲಸಿಕೆ ಪಡೆದ ಪ್ರವಾಸಿಗಳಿಗೆ ಪ್ರತ್ಯೇಕ ಪ್ರಮಾಣ ಪತ್ರವನ್ನು ನೀಡುತ್ತಿದ್ದಾರೆ. ಅದರಲ್ಲಿ ಲಸಿಕೆ ಪಡೆದವರ ಗುರುತಿನ ದಾಖಲೆಯಾಗಿ ಪಾಸ್ಪೋರ್ಟ್ ಸಂಖ್ಯೆನ್ನು ನಮೂದಿಸಲಾಗುತ್ತಿದೆ.
ಇದರಂತೆ ಕರ್ನಾಟಕದಲ್ಲೂ ಇದೇ ಮಾದರಿಯಲ್ಲಿ ಪ್ರಮಾಣ ಪತ್ರ ನೀಡಬೇಕೆಂದು ಅನಿವಾಸಿ ಭಾರತೀಯ ಸಮಿತಿ ಮಾಜಿ ಉಪಾಧ್ಯಕ್ಷೆಯರಾದ ಡಾ| ಆರತಿಕೃಷ್ಣ ರವರು ರಾಜ್ಯ ಉಪ ಮುಖ್ಯಮಂತ್ರಿಗಳಾದ ಡಾ| ಅಶ್ವಥ್ ನಾರಾಯಣ್ ರವರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.
















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು