ಬೆಂಗಳೂರು: ಜೂನ್ 7ರ ಬೆಳಿಗ್ಗೆ 6 ಗಂಟೆವರಗೆ ರಾಜ್ಯದಲ್ಲಿ ಜಾರಿಯಲ್ಲಿದ್ದ ಕೊರೊನಾ ಲಾಕ್ಡೌನ್ನ್ನು ಜೂನ್ 14ರ ಬೆಳಿಗ್ಗೆ 6 ಗಂಟೆವರೆಗೆ ವಿಸ್ತರಿಸಲಾಗಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.
ವಿಧಾನಸೌಧದಲ್ಲಿ ಗುರುವಾರ ಸುದ್ದಿಗೋಷ್ಠಿ ಉದ್ದೇಶಿಸಿದ ಮಾತನಾಡಿದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ರಾಜ್ಯದಲ್ಲಿ ಹೊಸ ಪ್ರಕರಣಗಳ ಸಂಖ್ಯೆ ಹಾಗೂ ಸಕ್ರಿಯ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿದ್ದರೂ, ಸೋಂಕಿನ ಸರಪಳಿ ಪೂರ್ತಿಯಾಗಿ ತುಂಡಾಗಿಲ್ಲ. ಹೀಗಾಗಿ ತಜ್ಞರ ಸಮಿತಿಯ ಸಲಹೆಯ ಮೇರೆಗೆ ಜಾರಿಯಲ್ಲಿರುವ ಕಠಿಣ ನಿರ್ಬಂಧಗಳನ್ನು ಒಂದು ವಾರಗಳ ಕಾಲ ಮುಂದೂಡಲಾಗಿದೆ, ಎಂದು ತಿಳಿಸಿದ್ದಾರೆ.
ಹೀಗಾಗಿ ಸದ್ಯ ಜಾರಿಯಲ್ಲಿ ಇರುವ ಮಾರ್ಗಸೂಚಿ ಒಂದು ವಾರಗಳ ಕಾಲ ಮುಂದುವರಿಯಲಿದೆ. ಜೂನ್ 14ವರೆಗೆ ಈಗಿನ ಮಾರ್ಗಸೂಚಿ ಮುಂದುವರಿಕೆಯಾಗಲಿದೆ.
ರಾಜ್ಯದ ಕೊರೊನಾ ಪಾಸಿಟಿವಿಟಿ ದರ ಶೇಕಡಾ ಐದಕ್ಕಿಂತ ಕಡಿಮೆಯಾದರೆ ಲಾಕ್ಡೌನ್ ತೆರವು ಮಾಡಲಾಗುವುದು ಎಂದು ಮುಖ್ಯಮಂತ್ರಿಗಳು ಹೇಳಿದ್ದು, ಒಂದು ವಾರದ ನಂತರ ಲಾಕ್ಡೌನ್ ತೆರವುಗೊಳಿಸುವ ಬಗ್ಗೆ ಸುಳಿವು ನೀಡಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಸಚಿವ ಉಪಮುಖ್ಯಮಂತ್ರಿ ಅಶ್ವತ್ಥ ನಾರಾಯಣ, ಸಚಿವರಾದ ವಿ. ಸೋಮಣ್ಣ, ಗೋಪಾಲಯ್ಯ, ಕೆ. ಸುಧಾಕರ್, ಎಸ್.ಟಿ. ಸೋಮಶೇಖರ್ ಉಪಸ್ಥಿತರಿದ್ದರು
















ಇನ್ನಷ್ಟು ಸುದ್ದಿಗಳು
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ
ಮಂಗಳೂರು ಪೊಲೀಸ್ ಕಮಿಷನರ್: ವರ್ಗಾವಣೆ ವಿಚಾರ ಕೈಬಿಡುವಂತೆ ಮನವಿ- ಡಿಜಿಪಿಗೆ ಇಕ್ಬಾಲ್ ಬಾಳಿಲ ಪತ್ರ
ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ತೆಗೆಸಿದ ಘಟನೆ: ಸಚಿವ ದಿನೇಶ್ ಗುಂಡೂರಾವ್ ತೀವ್ರ ಖಂಡನೆ
ಇಂಡಿಯನ್ ಗ್ರಾಂಡ್ ಮುಫ್ತಿ ಜಿಲ್ಲೆಗೆ- ಯಶಸ್ವಿಗಾಗಿ ಸಮಾಲೋಚನಾ ಸಭೆ
ಭಾರತವನ್ನು ‘ನರಕ’ ಎಂದ ಟ್ರಂಪ್ ಪೋಸ್ಟ್- ಮೌನಕ್ಕೆ ಶರಣಾದ ವಿದೇಶಾಂಗ ಇಲಾಖೆ
ಅಲ್ ಮದೀನ ಇಂಗ್ಲಿಷ್ ಮೀಡಿಯಂ ಶಾಲೆಗೆ ಶೇ.100 ಫಲಿತಾಂಶ- ನಾಲ್ವರು ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ
ಈಶ್ವರಮಂಗಲ ತ್ವೈಬಾ ವಿದ್ಯಾಸಂಸ್ಥೆಗೆ ಎಸ್ಸೆಸ್ಸೆಲ್ಸಿಯಲ್ಲಿ ಶೇ. 100 ಫಲಿತಾಂಶ- ಅಭೂತಪೂರ್ವ ಸಾಧನೆ