ಮೂಡುಬಿದಿರೆ: ಕರ್ನಾಟಕ ಮುಸ್ಲಿಂ ಜಮಾ ಅತ್ ಸಹಾಯ್ ತಂಡ ಮೂಡಬಿದಿರೆಯಿಂದ ಮೂಡುಬಿದಿರೆ ತಾಲೂಕು ಕಛೇರಿಯ ಆವರಣದಲ್ಲಿ ಸ್ಯಾನಿಟೈಝೇಷನ್ ಮಾಡುವ ಕಾರ್ಯಕ್ರಮದ ಉದ್ಘಾಟನೆ ಮಾಡುವ ಮೂಲಕ ಮೂಡಬಿದಿರೆಯ ತಹಶಿಲ್ದಾರ್ ಶ್ರೀ ಗುರುರಾಜ್ ರವರು ಚಾಲನೆ ನೀಡಿದರು.
ಕರ್ನಾಟಕ ಮುಸ್ಲಿಂ ಜಮಾಅತ್ ಅಧೀನದಲ್ಲಿ ಸಹಾಯ್ ಎಂಬ ಹೆಸರಿನಲ್ಲಿ SSF,SYS ನ ಸಹಭಾಗಿತ್ವ ದಲ್ಲಿ ಮಾಡುತ್ತಿರುವ ಇಂತಹ ಸಮಾಜ ಮುಖಿ ಕಾರ್ಯಕ್ರಮ ಶ್ಲಾಘನೀಯ.
ಅದನ್ನು ಮುಂದುವರಿಸಿ ಎಂದು ಮಾನ್ಯ ತಹಶಿಲ್ದಾರರು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಮೂಡುಬಿದಿರೆ ಮುಸ್ಲಿಂ ಜಮಾ ಅತ್ ನಾಯಕ ಹಮೀದ್ ಸಖಾಫಿ, SYS ನಾಯಕ ಗುಂಡೀರ್ ಉಮರಬ್ಬ, SSF ರಾಜ್ಯ ಸಮಿತಿ ಕಾರ್ಯದರ್ಶಿ
N C ರಹೀಂ ಹೊಸ್ಮಾರ್ ಭಾಗವಹಿಸಿದ್ದರು.
ಮುಸ್ಲಿಂ ಜಮಾಅತ್ ನಾಯಕ ಅಬ್ದುಲ್ ಖಾದರ್ ಸ್ವಾಗತಿಸಿ, ಜಬ್ಬಾರ್ ಮೂಡುಬಿದಿರೆ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ