ಸೌದಿ ಅರೇಬಿಯಾ ಹಾಯಿಲ್: ಪುತ್ತೂರಿನ (ಮುರ) ನಿವಾಸಿ ಉಮ್ಮರ್ ಫಾರೂಕ್ ರವರು ಸೌದಿ ಅರೇಬಿಯಾ ಹಾಯಿಲ್ ಎಂಬಲ್ಲಿ ಹೃದಯಾಘಾತದಿಂದ ಜೂ.2 ರಂದು ನಿಧನ ಹೊಂದಿದ್ದರು
ಮರಣದ ಸುದ್ದಿ ತಿಳಿಯುತ್ತಿದ್ದಂತೆ ತಕ್ಷಣ ಸ್ಪಂದಿಸಿದ ಕರ್ನಾಟಕ ಕಲ್ಚರಲ್ ಫೌಂಡೇಶನ್ ಕಾರ್ಯಕರ್ತರು
ಅಂತ್ಯಸಂಸ್ಕಾರಕ್ಕೆ ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ಮಾಡಿದರು.
ಮರಣೋತ್ತರ ಪ್ರಕ್ರಿಯೆಗೆ ಅಗತ್ಯವಿರುವ ಭಾರತೀಯ ರಾಯಭಾರ ಕಛೇರಿ, ಸೌದಿ ಪೋಲೀಸ್ ಇಲಾಖೆ, ಸ್ಥಳೀಯ ಆಸ್ಪತ್ರೆ, ಸೌದಿ ಕಾರ್ಮಿಕ ಪ್ರಾಧಿಕಾರ ಇತ್ಯಾದಿಗಳಿಂದ ದೊರೆಯಬೇಕಾದ ದಾಖಲೆಗಳನ್ನು ಸರಿಪಡಿಸಿ
ನಂತರ ಕೆಸಿಎಫ್ ಕಾರ್ಯಕರ್ತರ ನೇತೃತ್ವದಲ್ಲಿ ಜೂನ್ 9ರಂದು ಮಧ್ಯಾಹ್ನದ ಸಮಯಕ್ಕೆ ಹಾಯಿಲ್ ಸದಿಯನ್ ದಫನ ಭೂಮಿಯಲ್ಲಿ ಮಯ್ಯತ್ ದಫನ ಮಾಡಲಾಯಿತು.
ಅಂತ್ಯಸಂಸ್ಕಾರದ ಸಮಯದಲ್ಲಿ
ಅಬ್ದುಲ್ ಜಬ್ಬರ್ ಹರೇಕಳ ,ಮೊಹಮ್ಮದ್ ಇಡ್ಪಡಿ,ಇಲ್ಯಾಸ್ ಲೇತಿಫ್ ,ಸುಲೈಮಾನ್ ಅತ್ರಾಡಿ,ಇಬ್ರಾಹಿಂ ಬಾಲ್ಕುಜೆ,ಸಿದ್ದಿಕ್,ಸಂಶೀರ್ ಸುಳ್ಯ,ಬಷೀರ್ ಸಅದಿ ಹಾಗೂ ಕುಟುಂಬದವರು ಸೇರಿದ್ದರು.















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ