ಎಸ್ ಎಸ್ ಎಫ್ ಕರ್ನಾಟಕ ರಾಜ್ಯ ಸಮಿತಿಯು ರಾಜ್ಯದಾದ್ಯಂತ ಜಿಲ್ಲಾಮಟ್ಟದಲ್ಲಿ ಮುತಅಲ್ಲಿಮರಿಗಾಗಿ ಅಧ್ಯಾತ್ಮಿಕ ನಾಯಕ ಶೈಖ್ ಝೈನುದ್ಧೀನ್ ಮಖ್ದೂಂ(ರ) ರವರ ಸ್ಮರಣಾರ್ಥ ಹಮ್ಮಿಕೊಂಡಿರುವ “ಮಖ್ದೂಮಿಯ ಸಮ್ಮಿಟ್” ನಾಳೆಯಿಂದ ಪ್ರಾರಂಭವಾಗಲಿದೆ.

ಜಿಲ್ಲೆಯ ಸುಮಾರು 300 ಮುತಅಲ್ಲಿಮರು ಭಾಗವಹಿಸುವ ಈ ಕಾರ್ಯಕ್ರಮವು ಜೂನ್ ತಿಂಗಳ 11, 18, 25 ದಿನಾಂಕಗಳಲ್ಲಿ ವಿವಿಧ ವಿದ್ವಾಂಸರ ತರಗತಿಗಳೊಂದಿಗೆ ನಡೆಯಲಿದೆ ಎಂದು SSF ಜಿಲ್ಲಾ ದಅವಾ ಕಾರ್ಯದರ್ಶಿ ರಫೀಕ್ ಲತೀಫಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.







