ರಿಯಾದ್: ಕೆಸಿಎಫ್ ರಿಯಾದ್ ಝೋನ್ ಅಧೀನದಲ್ಲಿರುವ ಬದಿಯ ಸೆಕ್ಟರ್ ವ್ಯಾಪ್ತಿಯಲ್ಲಿದ್ದ ಅಡ್ಯಾರ್ ಪದವಿನ ಕ್ರಿಶ್ಚಿಯನ್ ಧರ್ಮದ ಸಹೋದರ ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿ ತಾಯ್ನಾಡಿಗೆ ಮರಳಲು ಸಾದ್ಯವಾಗದೆ ಅಸಹಾಯಕರಾಗಿದ್ದನ್ನು ಮನಗಂಡು ಕರ್ನಾಟಕ ಕಲ್ಚರಲ್ ಫೌಂಡೇಶನ್ (KCF) ಬದಿಯ ಸೆಕ್ಟರ್ ವತಿಯಿಂದ ಹಣ ಸಂಗ್ರಹಿಸಿ ಟಿಕೆಟ್ ನೀಡಿ ತಾಯ್ನಾಡಿಗೆ ಕಳುಹಿಸುವ ಮೂಲಕ ಮಾನವಿಯತೆ ಮರೆದಿದ್ದಾರೆ,
ಈ ಮಹತ್ವದ ಕಾರ್ಯಾಚರಣೆಗೆ KCF ರಿಯಾದ್ ಝೋನ್ ಸಾಂತ್ವನ ವಿಭಾಗದ ಅದ್ಯಕ್ಷರಾದ ಅಬ್ದುಲ್ ಮಜೀದ್ ಸೇರಾಜೆ ವಿಟ್ಲ, ಬದಿಯಃ ಸೆಕ್ಟರ್ ಅದ್ಯಕ್ಷರಾದ ಅಬ್ದುಲ್ ಹಮೀದ್ ಮುಲ್ಕಿ, ಪ್ರಧಾನ ಕಾರ್ಯದರ್ಶಿ ಹಮೀದ್ ಮಠ (ಭಾರತ್) ಬದಿಯ ಸೆಕ್ಟರ್ ಸಾಂತ್ವನ ವಿಭಾಗದ ಚೆಯರ್ಮೆನ್ ಸತ್ತಾರ್ ಮಿತ್ತೂರು ,ನಾಯಕರಾದ ಶಾಕಿರ್ ಕಬಕ, ಮುಸ್ತಫಾ ಮಠ,ಮುಂತಾದ ನಾಯಕರು ನಾಯಕತ್ವ ವಹಿಸಿದ್ದರು ಇದಕ್ಕೆ ಬೇಕಾದ ಎಂಬೆಸ್ಸಿಯ ದಾಖಲೆಗಳನ್ನು ಅವರ ಗೆಳೆಯರಾದ ನೆಲ್ಸನ್ ಡಿಸೋಝ ಮತ್ತು ಫ್ರಾನ್ಸಿಸ್ ಡಿಸೋಝ ಎಂಬಸ್ಸಿಯ ದಾಖಲೆ ಸಿದ್ದಪಡಿಸಿ ನಮ್ಮೊಂದಿಗೆ ಕೈ ಜೋಡಿಸಿದರು.
















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ