ಬೆಂಗಳೂರು: ಕರ್ನಾಟಕದಲ್ಲಿ ಅನ್ ಲಾಕ್ ಪ್ರಕ್ರಿಯೆ ಆರಂಭವಾಗುತ್ತಿದ್ದಂತೆ ಬೇರೆ ರಾಜ್ಯಗಳು ಮತ್ತು ಜಿಲ್ಲೆಗಳಿಂದ ಬೆಂಗಳೂರಿಗೆ ಹರಿದುಬರುತ್ತಿರುವ ಜನರ ಸಂಖ್ಯೆ ಹೆಚ್ಚುತ್ತಿದ್ದು ಸೋಮವಾರ ಬೆಳಗ್ಗೆಯೇ ವಿಪರೀತ ಟ್ರಾಫಿಕ್ ಜಾಮ್ ಉಂಟಾಗಿದೆ. ಲಾಕ್ ಡೌನ್ ಎಂದು ಹೊರಗೆ ಹೋದವರು ಬೆಂಗಳೂರಿಗೆ ಬರುತ್ತಿದ್ದು ಸಾವಿರಾರು ವಾಹನಗಳು ರಸ್ತೆಯಲ್ಲಿ ಓಡಾಡುತ್ತಿವೆ.
ಈ ಹಿನ್ನೆಲೆಯಲ್ಲಿ ನಿನ್ನೆ ಮುಖ್ಯಮಂತ್ರಿ ಯಡಿಯೂರಪ್ಪ ಹೊರಗಿನಿಂದ ಬೆಂಗಳೂರಿಗೆ ಬರುವವರಿಗೆ ಕಡ್ಡಾಯವಾಗಿ ಕೋವಿಡ್-19 ಟೆಸ್ಟ್ ಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ.
ಬೆಂಗಳೂರಲ್ಲಿ ಸದ್ಯ ಸಕ್ರಿಯ ಕೋವಿಡ್ ಕೇಸುಗಳು ಕಡಿಮೆಯಾಗಿವೆ. ಹೊರಗಿನಿಂದ ಈ ಸಂದರ್ಭದಲ್ಲಿ ಜನರು ಹೆಚ್ಚೆಚ್ಚು ಬರುತ್ತಿದ್ದರೆ ಮುಂದಿನ 15 ದಿನಗಳಲ್ಲಿ ನಗರದಲ್ಲಿ ಮತ್ತೆ ಕೊರೋನಾ ಪ್ರಕರಣಗಳು ಏರಿಕೆಯಾಗುವ ಸಾಧ್ಯತೆಯಿದೆ. ಹೀಗಾಗಿ ಹೊರಗಿನಿಂದ ಬೆಂಗಳೂರಿಗೆ ಬರುವವರಿಗೆ ಕಡ್ಡಾಯವಾಗಿ ಪರಿಣಾಮಕಾರಿಯಾಗಿ ಕೊರೋನಾ ಟೆಸ್ಟ್ ಮಾಡಿಸುವ ಬಗ್ಗೆ ನಾನು ಅಧಿಕಾರಿಗಳ ಜೊತೆ ಮಾತನಾಡುತ್ತೇನೆ ಎಂದು ಹೇಳಿದರು.
















ಇನ್ನಷ್ಟು ಸುದ್ದಿಗಳು
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ