ದಮ್ಮಾಮಿನ ಕತೀಫ್ ನಲ್ಲಿ ವಿಟ್ಲ ಬೈರಿಕಟ್ಟೆಯ ನಿವಾಸಿಯೊಬ್ಬರು ಕೆಲಸವಿಲ್ಲದೇ ಆರ್ಥಿಕ ಸಂಕಷ್ಟಕ್ಕೊಳಗಾಗಿದ್ದ ವಿಷಯವನ್ನು ವ್ಯಕ್ತಿಯ ಊರಿನ ಕುಟುಂಬದವರ ಮಾಹಿತಿ ಪ್ರಕಾರ ರಿಯಾದ್ ಝೋನ್ ಸಾಂತ್ವನ ಇಲಾಖೆಯ ಅಧ್ಯಕ್ಷರಾದ ಮಜೀದ್ ವಿಟ್ಲವರಿಗೆ ಸಿಕ್ಕಿದಾಗ ತಕ್ಷಣ ಸ್ಪಂದಿಸಿ ರಾಷ್ಟ್ರೀಯ ಸಮಿತಿಯ ಸಾಂತ್ವನ ಇಲಾಖೆ ಅಧ್ಯಕ್ಷರಾದ ಮುಹಮ್ಮದ್ ಮಲೆಬೆಟ್ಟು ಮತ್ತು ದಮ್ಮಾಮ್ ಝೋನ್ ಸಾಂತ್ವನ ಇಲಾಖೆಯ ಕಾರ್ಯದರ್ಶಿ ಭಾಷಾ ಗಂಗಾವಳಿಯವರ ನೆರವಿನೊಂದಿಗೆ ಫೈನಲ್ ಎಕ್ಸಿಟ್ ಗೆ ಬೇಕಾದ ದಾಖಲೆಗಳನ್ನು ಸಿದ್ಧಪಡಿಸಿ ಊರಿಗೆ ತಲುಪಿಸುವಲ್ಲಿ ಯಶಸ್ವಿಯಾಗಿದ್ದಾರೆ.
















ಇನ್ನಷ್ಟು ಸುದ್ದಿಗಳು
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ