ಎಸ್ ವೈ ಎಸ್ ಮತ್ತು ಎಸ್ಸೆಸ್ಸೆಫ್ ಅಕ್ಷರ ನಗರ ಶಾಖಾ ವತಿಯಿಂದ ಮಲಾರ್ ಸೈಟ್ ನಿಂದ ಅಲ್ ಮುಬಾರಕ್ ಜುಮಾ ಮಸೀದಿ ಕಡೆಗೆ ಇರುವ ಕಾಲು ದಾರಿಯನ್ನು ಸ್ವಚ್ಚಗೊಳಿಸಿ ಶ್ರಮದಾನ ನಡೆಸಲಾಯಿತು.
ಎಸ್ ವೈ ಎಸ್ ನಾಯಕರಾದ ಸಲಾಂ ಮುಸ್ಲಿಯಾರ್, ಆಸಿಫ್ ಎಸ್ಸೆಸ್ಸೆಫ್ ಅಧ್ಯಕ್ಷ ಫರಾಝ್, ಪ್ರಧಾನ ಕಾರ್ಯದರ್ಶಿ ರಾಝಿಕ್, ಕೋಶಾಧಿಕಾರಿ ಸಮದ್, ಇಕ್ಬಾಲ್,ಮುಬಾರಕ್, ಇರ್ಫಾನ್, ಮನ್ಸೂರ್, ಫಯಾಝ್, ಹಸೈನಾರ್, ಉಳ್ಳಾಲ ಕಾಕ, ರಹಿಮಾನ್ ರವರು ಪಾಲ್ಗೊಂಡಿದ್ದರು.
ಸಿಹಿ ಪಾನೀಯವನ್ನು ಇಬ್ರಾಹಿಂ ರವರ ಮನೆಯವರು ನೀಡಿ ಸಹಕರಿಸಿದರು.ಸಹಕರಿಸಿದ ಸಹಾಯ ಮಾಡಿದ ಸರ್ವರ ಸತ್ಕರ್ಮಗಳನ್ನೂ ಅಲ್ಲಾಹನು ಸ್ವೀಕರಿಸಲಿ ಆಮೀನ್.
















ಇನ್ನಷ್ಟು ಸುದ್ದಿಗಳು
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ
ಮಂಗಳೂರು ಪೊಲೀಸ್ ಕಮಿಷನರ್: ವರ್ಗಾವಣೆ ವಿಚಾರ ಕೈಬಿಡುವಂತೆ ಮನವಿ- ಡಿಜಿಪಿಗೆ ಇಕ್ಬಾಲ್ ಬಾಳಿಲ ಪತ್ರ
ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ತೆಗೆಸಿದ ಘಟನೆ: ಸಚಿವ ದಿನೇಶ್ ಗುಂಡೂರಾವ್ ತೀವ್ರ ಖಂಡನೆ
ಇಂಡಿಯನ್ ಗ್ರಾಂಡ್ ಮುಫ್ತಿ ಜಿಲ್ಲೆಗೆ- ಯಶಸ್ವಿಗಾಗಿ ಸಮಾಲೋಚನಾ ಸಭೆ
ಭಾರತವನ್ನು ‘ನರಕ’ ಎಂದ ಟ್ರಂಪ್ ಪೋಸ್ಟ್- ಮೌನಕ್ಕೆ ಶರಣಾದ ವಿದೇಶಾಂಗ ಇಲಾಖೆ
ಅಲ್ ಮದೀನ ಇಂಗ್ಲಿಷ್ ಮೀಡಿಯಂ ಶಾಲೆಗೆ ಶೇ.100 ಫಲಿತಾಂಶ- ನಾಲ್ವರು ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ
ಈಶ್ವರಮಂಗಲ ತ್ವೈಬಾ ವಿದ್ಯಾಸಂಸ್ಥೆಗೆ ಎಸ್ಸೆಸ್ಸೆಲ್ಸಿಯಲ್ಲಿ ಶೇ. 100 ಫಲಿತಾಂಶ- ಅಭೂತಪೂರ್ವ ಸಾಧನೆ