ಎಸ್ ವೈ ಎಸ್ ಮತ್ತು ಎಸ್ಸೆಸ್ಸೆಫ್ ಅಕ್ಷರ ನಗರ ಶಾಖಾ ವತಿಯಿಂದ ಮಲಾರ್ ಸೈಟ್ ನಿಂದ ಅಲ್ ಮುಬಾರಕ್ ಜುಮಾ ಮಸೀದಿ ಕಡೆಗೆ ಇರುವ ಕಾಲು ದಾರಿಯನ್ನು ಸ್ವಚ್ಚಗೊಳಿಸಿ ಶ್ರಮದಾನ ನಡೆಸಲಾಯಿತು.
ಎಸ್ ವೈ ಎಸ್ ನಾಯಕರಾದ ಸಲಾಂ ಮುಸ್ಲಿಯಾರ್, ಆಸಿಫ್ ಎಸ್ಸೆಸ್ಸೆಫ್ ಅಧ್ಯಕ್ಷ ಫರಾಝ್, ಪ್ರಧಾನ ಕಾರ್ಯದರ್ಶಿ ರಾಝಿಕ್, ಕೋಶಾಧಿಕಾರಿ ಸಮದ್, ಇಕ್ಬಾಲ್,ಮುಬಾರಕ್, ಇರ್ಫಾನ್, ಮನ್ಸೂರ್, ಫಯಾಝ್, ಹಸೈನಾರ್, ಉಳ್ಳಾಲ ಕಾಕ, ರಹಿಮಾನ್ ರವರು ಪಾಲ್ಗೊಂಡಿದ್ದರು.
ಸಿಹಿ ಪಾನೀಯವನ್ನು ಇಬ್ರಾಹಿಂ ರವರ ಮನೆಯವರು ನೀಡಿ ಸಹಕರಿಸಿದರು.ಸಹಕರಿಸಿದ ಸಹಾಯ ಮಾಡಿದ ಸರ್ವರ ಸತ್ಕರ್ಮಗಳನ್ನೂ ಅಲ್ಲಾಹನು ಸ್ವೀಕರಿಸಲಿ ಆಮೀನ್.
















ಇನ್ನಷ್ಟು ಸುದ್ದಿಗಳು
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ
‘ಇಸ್ಲಾಂ ಸ್ವೀಕರಿಸಿದ್ದು ನನ್ನ ಸ್ವಂತ ಇಚ್ಛೆಯಿಂದ’ ; ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ ಆಯುಷ್ ಮಲಿಕ್ (ಮುಹಮ್ಮದ್ ಅಲಿ)