ಎಸ್ ವೈ ಎಸ್ ಮತ್ತು ಎಸ್ಸೆಸ್ಸೆಫ್ ಅಕ್ಷರ ನಗರ ಶಾಖಾ ವತಿಯಿಂದ ಮಲಾರ್ ಸೈಟ್ ನಿಂದ ಅಲ್ ಮುಬಾರಕ್ ಜುಮಾ ಮಸೀದಿ ಕಡೆಗೆ ಇರುವ ಕಾಲು ದಾರಿಯನ್ನು ಸ್ವಚ್ಚಗೊಳಿಸಿ ಶ್ರಮದಾನ ನಡೆಸಲಾಯಿತು.
ಎಸ್ ವೈ ಎಸ್ ನಾಯಕರಾದ ಸಲಾಂ ಮುಸ್ಲಿಯಾರ್, ಆಸಿಫ್ ಎಸ್ಸೆಸ್ಸೆಫ್ ಅಧ್ಯಕ್ಷ ಫರಾಝ್, ಪ್ರಧಾನ ಕಾರ್ಯದರ್ಶಿ ರಾಝಿಕ್, ಕೋಶಾಧಿಕಾರಿ ಸಮದ್, ಇಕ್ಬಾಲ್,ಮುಬಾರಕ್, ಇರ್ಫಾನ್, ಮನ್ಸೂರ್, ಫಯಾಝ್, ಹಸೈನಾರ್, ಉಳ್ಳಾಲ ಕಾಕ, ರಹಿಮಾನ್ ರವರು ಪಾಲ್ಗೊಂಡಿದ್ದರು.
ಸಿಹಿ ಪಾನೀಯವನ್ನು ಇಬ್ರಾಹಿಂ ರವರ ಮನೆಯವರು ನೀಡಿ ಸಹಕರಿಸಿದರು.ಸಹಕರಿಸಿದ ಸಹಾಯ ಮಾಡಿದ ಸರ್ವರ ಸತ್ಕರ್ಮಗಳನ್ನೂ ಅಲ್ಲಾಹನು ಸ್ವೀಕರಿಸಲಿ ಆಮೀನ್.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ