ಎಸ್ ವೈ ಎಸ್ ಮತ್ತು ಎಸ್ಸೆಸ್ಸೆಫ್ ಅಕ್ಷರ ನಗರ ಶಾಖಾ ವತಿಯಿಂದ ಮಲಾರ್ ಸೈಟ್ ನಿಂದ ಅಲ್ ಮುಬಾರಕ್ ಜುಮಾ ಮಸೀದಿ ಕಡೆಗೆ ಇರುವ ಕಾಲು ದಾರಿಯನ್ನು ಸ್ವಚ್ಚಗೊಳಿಸಿ ಶ್ರಮದಾನ ನಡೆಸಲಾಯಿತು.
ಎಸ್ ವೈ ಎಸ್ ನಾಯಕರಾದ ಸಲಾಂ ಮುಸ್ಲಿಯಾರ್, ಆಸಿಫ್ ಎಸ್ಸೆಸ್ಸೆಫ್ ಅಧ್ಯಕ್ಷ ಫರಾಝ್, ಪ್ರಧಾನ ಕಾರ್ಯದರ್ಶಿ ರಾಝಿಕ್, ಕೋಶಾಧಿಕಾರಿ ಸಮದ್, ಇಕ್ಬಾಲ್,ಮುಬಾರಕ್, ಇರ್ಫಾನ್, ಮನ್ಸೂರ್, ಫಯಾಝ್, ಹಸೈನಾರ್, ಉಳ್ಳಾಲ ಕಾಕ, ರಹಿಮಾನ್ ರವರು ಪಾಲ್ಗೊಂಡಿದ್ದರು.
ಸಿಹಿ ಪಾನೀಯವನ್ನು ಇಬ್ರಾಹಿಂ ರವರ ಮನೆಯವರು ನೀಡಿ ಸಹಕರಿಸಿದರು.ಸಹಕರಿಸಿದ ಸಹಾಯ ಮಾಡಿದ ಸರ್ವರ ಸತ್ಕರ್ಮಗಳನ್ನೂ ಅಲ್ಲಾಹನು ಸ್ವೀಕರಿಸಲಿ ಆಮೀನ್.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ