ಹಾವೇರಿ,ಮುಈನುಸುನ್ನಾ ಅಕಾಡೆಮಿ ಹಾವೇರಿ ಏಳನೇ ವರ್ಷೋತ್ಸವದ ಭಾಗವಾಗಿ ನಡೆದ ಸಾಥ್ ಕಾನ್ಫರೆನ್ಸ್ ಆಮ್ ಆದ್ಮಿಯೋಂಕೀ ಸಾಥ್ ಕಾನ್ಫರೆನ್ಸ್ ಸಂಸ್ಥೆಯ ಡೈರೆಕ್ಟರ್ ಹಾಗು ಕರ್ನಾಟಕ ಸರ್ಕಾರ ಯೋಜನಾ ಆಯೋಗದ ಸದಸ್ಯರಾದ ಡಾ, ಸಿ ಆರ್ ನಸೀರ್ ಅಹ್ಮದ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು… ಕಾರ್ಯಕ್ರಮ ವನ್ನು ಮಾಜಿ ಸಚಿವರೂ, ಮಂಗಳೂರು ಶಾಸಕರಾದ UT, ಖಾದರ್ ಉದ್ಘಾಟನೆ ಮಾಡಿದರು.
ಮುಸ್ಲಿಂ ಜಮಾಅತ್ ಉಪಾಧ್ಯಕ್ಷ ರಾದ ಡಾ ಮುಹಮ್ಮದ್ ಫಾಝಿಲ್ ರಝ್ವಿ, ಮುಖ್ಯ ಪ್ರಭಾಷಣ ನಡೆಸಿದರು…ಕರ್ನಾಟಕ ಮುಸ್ಲಿಂ ಜಮಾಅತ್ ಕಾರ್ಯದರ್ಶಿ ಕೆ.ಎಂ ಸಿದ್ದೀಖ್,SYS ರಾಜ್ಯ ನಾಯಕರ ಮುಹ್ಸಿನ್ ರಿಫಾಯಿ ಹಾವೇರಿ, ,SSF ರಾಜ್ಯ ಕೋಶಾಧಿಕಾರಿ ಹಾಫಿಝ್ ಸುಫಿಯಾನ್ ಸಖಾಫಿ,ಸಾಥ್ ಕಾನ್ಫರೆನ್ಸ್ ನಿರ್ವಹಣಾ ಸಮಿತಿ ಚೆಯರ್ಮ್ಯಾನ್ ಅಬ್ಬಾಸ್ ಹಾಜಿ ಒಮಾನ್, ಹಾವೇರಿ ಜಿಲ್ಲಾ SSF ಅಧ್ಯಕ್ಷರಾದ ಅತ್ಹರ್ ಸಖಾಫಿ ಸವಣೂರು, ದಾವಣಗೆರೆ ಜಿಲ್ಲಾ SSF ಅಧ್ಯಕ್ಷರಾದ ಖಾದರ್ ಭಾಷಾ ದಾವಣಗೆರೆ ಮಾತನಾಡಿದರು.
ಸಾಥ್ ನಿರ್ವಹಣಾ ಸಮಿತಿ ಕನ್ವೀನರ್ ಹುಸೈನ್ ಸಅದಿ ಹೊಸ್ಮಾರ್ ಸ್ವಾಗತಿಸಿ,ಮುಈನುಸುನ್ನಾ ಪ್ರಧಾನ ಕಾರ್ಯದರ್ಶಿ ಕೆ.ಎಂ ಮುಸ್ತಫಾ ನಈಮಿ ಕಾರ್ಯಕ್ರಮ ನಿರೂಪಿಸಿದರು.ಸಂಸ್ಥೆಯ ಜೊತೆ ಕಾರ್ಯದರ್ಶಿ ಫಾರೂಖ್ ಮುಸ್ಲಿಯಾರ್ ದಾವಣಗೆರೆ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ