ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ ವತಿಯಿಂದ ಎಸ್ಸೆಸ್ಸೆಫ್ ಜಿಲ್ಲಾ ಪದಾಧಿಕಾರಿಗಳಿಗಾಗಿ ರಿಸರ್ಚ್ ಕಾರ್ಯಾಗಾರವು ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಅಬ್ದುಲ್ ಲತೀಫ್ ಸಅದಿ ಶಿವಮೊಗ್ಗರವರ ಅಧ್ಯಕ್ಷತೆಯಲ್ಲಿ ಜೂನ್ 24 ಗುರುವಾರ ರಾತ್ರಿ 9:00 ಗಂಟೆಗೆ ಝೂಮ್ ಅಪ್ಲಿಕೇಷನ್ ಮೂಲಕ ನಡೆಯಲಿರುವುದು.
ಎಸ್ಸೆಸ್ಸೆಫ್ ಮಾಜಿ ರಾಜ್ಯಾಧ್ಯಕ್ಷ ಇಸ್ಮಾಯಿಲ್ ಸಖಾಫಿ ಕೊಂಡಂಗೇರಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ಸಂಪನ್ಮೂಲ ವ್ಯಕ್ತಿಯಾಗಿ ಡಾಕ್ಟರ್ ಅಬ್ದುಲ್ ಸಲಾಂ ಮುಸ್ಲಿಯಾರ್ ದೇವರ್ ಶೋಲ ತರಗತಿಯನ್ನು ಮಂಡಿಸಲಿದ್ದಾರೆ .
ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಫ್ ರಾಜ್ಯ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ ಹಾಗೂ ಕೋಶಾಧಿಕಾರಿ ಹಾಫಿಳ್ ಸುಫ್ಯಾನ್ ಸಖಾಫಿ ಕಾವಲ್ಕಟ್ಟೆ ಹಾಗೂ ರಾಜ್ಯ ಕಾರ್ಯದರ್ಶಿಗಳು ಭಾಗವಹಿಸಲಿದ್ದಾರೆ.
ಎಸ್ಸೆಸ್ಸೆಫ್ ರಾಜ್ಯ ಕಾರ್ಯದರ್ಶಿ ನೌಫಳ್ ಸಖಾಫಿ ಕಳಸ ಸ್ವಾಗತಿಸಿ,ರಾಜ್ಯ ನಾಯಕ ಮಹಮ್ಮದಲಿ ತುರ್ಕಳಿಕೆ ವಂದಿಸಲಿದ್ದಾರೆ ಎಂದು ಎಸ್ಸೆಸ್ಸೆಫ್ ರಾಜ್ಯ ಕಾರ್ಯದರ್ಶಿ ನವಾಝ್ ಭಟ್ಕಳ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ