ಸಹಾಯ್ ಮೂಡಬಿದ್ರೆ ಸರ್ಕಲ್ ವ್ಯಾಪ್ತಿಯ ಬಜ್ಪೆಯಲ್ಲಿ ಸಹಾಯ್ ತುರ್ತು ಸೇವಾ ತಂಡ, SჄS, SSF ಬಜ್ಪೆ ಇದರ ವತಿಯಿಂದ ಬಡ ಕುಟುಂಬಗಳಿಗೆ ರೇಶನ್ ಕಿಟ್ ವಿತರಣೆ ಕಾರ್ಯವನ್ನು ಹಮ್ಮಿಕೊಳ್ಳಲಾಯಿತು.
ಬಜ್ಪೆ ವ್ಯಾಪ್ತಿಯ 30 ಕ್ಕೂ ಅಧಿಕ ಅರ್ಹ ಕುಟುಂಬಗಳಿಗೆ ತಲುಪಿಸಲು SჄS ಬ್ರಾಂಚ್ ಹಾಗೂ SSF ಶಾಖಾ ನಾಯಕರ ಕೈಯ್ಯಲ್ಲಿ ಸುಮಾರು 50 ಸಾವಿರ ರೂಪಾಯಿ ಮೌಲ್ಯದ ರೇಶನ್ ಕಿಟ್ ಹಸ್ತಾಂತರ ಕಾರ್ಯಕ್ರಮವು ಜೂ.23 ರಂದು ಸುನ್ನಿ ಸೆಂಟರ್ ಬಜ್ಪೆ ಯಲ್ಲಿ ನಡೆಯಿತು.

ಮುಖ್ಯ ಅತಿಥಿಗಳಾಗಿ ನಜೀಬ್ ಕೈಕಂಬ
(ಡೈರೆಕ್ಟರ್, ಸಹಾಯ್ ಮೂಡಬಿದ್ರಿ ಸರ್ಕಲ್), ಬದ್ರುದ್ದೀನ್ ಅಝ್ಹರಿ (ಮರ್ಕಝ್ ಕೈಕಂಬ), ಶಾಹುಲ್ ಹಮೀದ್ ಬಜ್ಪೆ ಹಾಗೂ KMJ SჄS SSF KCF ರಾಜ್ಯ, ಜಿಲ್ಲಾ, ಸೆಂಟರ್, ಸೆಕ್ಟರ್ ನಾಯಕರು ಭಾಗವಹಿಸಿದ್ದರು.
















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ