ಆಲಂಕಾರು / ನೆಕ್ಕರೆ,ಜೂ.24: ಮಸ್ಜಿದುಲ್ ಬಾರಿ ಜುಮಾ ಮಸ್ಜಿದ್ ನೆಕ್ಕರೆ ಇದರ ಮಾಜಿ ಅಧ್ಯಕ್ಷರೂ ಜಮಾ ಅತ್ ನ ಹಿರಿಯ ಧುರೀಣ ಎಸ್ ವೈ ಎಸ್ ಕುಂತೂರು ಶಾಖೆಯ ಸದಸ್ಯರಾದ ಲತೀಫ್ ಮದನಿ, ಬಶೀರ್, ತಾಜ್ ಮುಹಮ್ಮದ್, ಅಝೀಜ್ ರವರ ತಂದೆ ಜನಾಬ್ ಸಿ ಕೆ ಅಬೂಬಕ್ಕರ್ ರವರು ನಿನ್ನೆ ರಾತ್ರಿ ಅಲ್ಲಾಹನ ಅನುಲ್ಲಂಘನೀಯ ವಿಧಿಗೆ ವಿಧೇಯರಾಗಿರುತ್ತಾರೆ.
ಸೌಮ್ಯ ಮತ್ತು ಸವಿನಯ ಸ್ವಭಾವದ ಅಬೂಬಕ್ಕರ್ ಅವರು ಜಮಾಅತ್ ನಲ್ಲಿ ಸುದೀರ್ಘ ಅವಧಿಗೆ ಅಧ್ಯಕ್ಷ ಪದವಿಯನ್ನು ಅಲಂಕರಿಸಿ ಪೂರ್ತಿ ಜಮಾಅತ್ ಗೆ ಮಾದರಿ ವ್ಯಕ್ತಿಯಾಗಿದ್ದರು. ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ನಿನ್ನೆ ರಾತ್ರಿ ಅಲ್ಲಾಹನ ಸಂಪ್ರೀತಿಗೆ ಪಾತ್ರರಾದ ಬಳಗದಲ್ಲಿ ಒಬ್ಬರಾದರು.
ಮೃತರ ಆಗಲಿಕೆಗೆ ಜಮಾಅತ್ ನ ಎಲ್ಲಾ ಸದಸ್ಯರೂ, ಎಸ್ ವೈ ಎಸ್ ಕುಂತೂರು ಘಟಕದ ಪಧಾಧಿಕಾರಿಗಳು ಮತ್ತು ಸದಸ್ಯರು ಕಂಬನಿ ಮಿಡಿದಿದ್ದು ಅವರ ಕಬರನ್ನು ಅಲ್ಲಾಹು ಸ್ವರ್ಗೋದ್ಯಾನದಲ್ಲಿ ಒಂದು ಗೂಡಿಸಲಿ ಆಮೀನ್ ಯಾ ಅಲ್ಲಾಹ್.
ಮೃತರ ಹೆಸರಿನಲ್ಲಿ ಎಲ್ಲರೂ ತಹ್ಲೀಲ್ ಮತ್ತು ಖುರ್ಆನ್ ಪಾರಾಯಣ ಮಾಡಲು ಅಪೇಕ್ಷಿಸಲಾಗಿದೆ.
















ಇನ್ನಷ್ಟು ಸುದ್ದಿಗಳು
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ
‘ಇಸ್ಲಾಂ ಸ್ವೀಕರಿಸಿದ್ದು ನನ್ನ ಸ್ವಂತ ಇಚ್ಛೆಯಿಂದ’ ; ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ ಆಯುಷ್ ಮಲಿಕ್ (ಮುಹಮ್ಮದ್ ಅಲಿ)