ಕೋವಿಡ್ ಮಹಾಮಾರಿಯಿಂದ ಸುರಕ್ಷಿತರಾಗಲು ಎಲ್ಲರೂ ಕೋವಿಡ್ ಪ್ರತಿರೋಧ ಲಸಿಕೆಯನ್ನು ಪಡೆಯಬೇಕೆಂದು ಮತ್ತು ಈ ಬಗ್ಗೆ ಜನರ ನಡುವೆ ಜಾಗೃತಿಯನ್ನು ಮೂಡಿಸಬೇಕೆಂದು ಸುನ್ನೀ ಜಮ್ ಇಯ್ಯತುಲ್ ಉಲಮಾ ಕರ್ನಾಟಕ ಕರೆ ನೀಡಿದೆ. ಜಗತ್ತಿನ ಬಹುತೇಕ ರಾಷ್ಟ್ರಗಳು ತಮ್ಮ ಪ್ರಜೆಗಳೆಲ್ಲರಿಗೆ ಪ್ರತಿರೋಧ ಲಸಿಕೆಯನ್ನು ಕೊಡಿಸುವ ಸುಸಜ್ಜಿತ ವ್ಯವಸ್ಥೆಗಳನ್ನು ಮಾಡುತ್ತಿದ್ದು ಲಸಿಕೆ ಬಗ್ಗೆ ತಪ್ಪು ಗ್ರಹಿಕೆಗಳು ಅಗತ್ಯವಿಲ್ಲ.
ಜಾಗತಿಕ ಮಟ್ಟದಲ್ಲಿ ರೋಗವನ್ನು ತಡೆಗಟ್ಟುವ ವೈದ್ಯಲೋಕದ ಪ್ರಯತ್ನದಲ್ಲಿ ಎಲ್ಲರೂ ಕೈಜೋಡಿಸಬೇಕೆಂದೂ ಸಮಾಜಸೇವಕರು, ಸಂಘಟನೆಗಳು ಮುಂದೆ ನಿಂತು ಈ ಬಗ್ಗೆ ಜನರಲ್ಲಿ ಜಾಗೃತಿಯನ್ನು ಮೂಡಿಸಬೇಕೆಂದೂ ಜಮ್ ಇಯ್ಯತುಲ್ ಉಲಮಾ ಅಧ್ಯಕ್ಷ ಖಾಝಿ ಎಂ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ, ಕಾರ್ಯದರ್ಶಿ ಕೆ ಮಹಮೂದ್ ಮುಸ್ಲಿಯಾರ್ ಎಡಪಾಲ ಕೊಡಗು. ಕೊಠಾಧಿಕಾರಿ ಹುಸೈನ್ ಸಅದಿ ಕೆ ಸಿ ರೋಡ್ ಇವರು ಜಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ