ಹಝ್ರತ್ ಹಯಾತುಲ್ ಅವುಲಿಯಾ ಜುಮಾ ಮಸೀದಿ ಗುರುವಾಯನಕೆರೆ, ಜಮಾಅತ್ ನ ಅಧೀನದಲ್ಲಿ ಬರುವ ಅಲಾದಿ,ಜಿ.ಕೆರೆ,ಕೋಂಟುಪಲ್ಕೆ,ಮೇಲಂತಬೆಟ್ಟು ಹಾಗೂ ಬಳಂಜ ವ್ಯಾಪ್ತಿಯ ಎಲ್ಲಾ ಗಲ್ಫ್ ನಿವಾಸಿಗಳ ಸಂಘಟನೆ *ಗಲ್ಫ್ ಕಮಿಟಿ ಗುರುವಾಯನಕೆರೆ (ಜಿ.ಕೆರೆ*) ಯನ್ನು ಇತ್ತೀಚೆಗೆ ರಚಿಸಲಾಯಿತು.
ಸೌದಿಅರೆಬಿಯಾ,ಯುನೈಟೆಡ್ ಅರಬ್ ಎಮಿರೇಟ್ಸ್ (UAE),ಕತ್ತಾರ್,ಕುವೈತ್ ಸೇರಿದಂತೆ ವಿವಿಧ ಗಲ್ಫ್ ದೇಶಗಳಲ್ಲಿರುವ ಒಟ್ಟು 35 ಸದಸ್ಯರ ಸಮಿತಿಯನ್ನು ರಚಿಸಲಾಯಿತು.
ಗಲ್ಫ್ ಸಮಿತಿ ಜಿ.ಕೆರೆ ಇದರ ನೂತನ ಅಧ್ಯಕ್ಷರಾಗಿ ಸಲೀಮ್Gk ಗುರುವಾಯನಕೆರೆ (ಜಿಝಾನ್, KSA) , ಉಪಾಧ್ಯಕ್ಷರಾಗಿ ಅನ್ವರ್ ಮೇಲಂತಬೆಟ್ಟು(ದಮ್ಮಾಮ್ KSA), ಪ್ರಧಾನ ಕಾರ್ಯದರ್ಶಿಯಾಗಿ K.A. ಅಬ್ಬಾಸ್ ಬಳಂಜ(ಕುವೈತ್) , ಜತೆ ಕಾರ್ಯದರ್ಶಿಯಾಗಿ ಅಬ್ಬಾಸ್ ಹೊಟೆಲ್ ಜಿ.ಕೆರೆ(ಅಲ್ ರಾಸ್ KSA) ಆಯ್ಕೆ ಯಾದರು.
ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯನ್ನು ಜಮಾಅತ್ ಕಮಿಟಿ ಅಧ್ಯಕ್ಶರಾದ ಲತೀಫ್ ಹಾಜಿ SMS, ಹಾಗೂ ಪ್ರಧಾನ ಕಾರ್ಯದರ್ಶಿ ಅಯ್ಯೂಬ್ ಶಾಫಿ ನಡೆಸಿಕೊಟ್ಟರು.. ಜಮಾಅತ್ ಖತೀಬರು ಹಾಗೂ ಬೆಳ್ತಂಗಡಿ ತಾಲೂಕು ಸುನ್ನಿ ಸಂಯುಕ್ತ ಜಮಾಅತ್ ಅಧ್ಯಕ್ಶರಾದ ಅಸಯ್ಯದ್ ಅಬ್ದುಲ್ ರಹ್ಮಾನ್ ಸಾದತ್ ತಂಞಳ್ ರವರು ನೂತನ ಗಲ್ಪ್ ಸಮಿತಿಯ ಎಲ್ಲಾ ಪದಾಧಿಕಾರಿಗಳಿಗೆ ಶುಭ ಹಾರೈಸಿ ದುವಾ ಆಶೀರ್ವಚನ ನಡೆಸಿದರು.
















ಇನ್ನಷ್ಟು ಸುದ್ದಿಗಳು
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ
ಮದ್ರಸ ಮುಅಲ್ಲಿಮರ ಮೇಲೆ ಹಲ್ಲೆ ಪ್ರಕರಣ: ಎಸ್ಜೆಎಂ ದ.ಕ. ಸೌತ್ ಜಿಲ್ಲಾ ಸಮಿತಿ ತೀವ್ರ ಖಂಡನೆ
ಮದ್ರಸಾ ಅಧ್ಯಾಪಕರ ಮೇಲೆ ಹಲ್ಲೆ- ಎಸ್.ವೈ.ಎಸ್ ದ.ಕ ಜಿಲ್ಲೆ ವೆಸ್ಟ್ ಖಂಡನೆ
ಇರಾಕ್ನಲ್ಲೂ ಖಾಮ್ನಈ ಅಂತ್ಯಕ್ರಿಯೆ ವಿಧಿವಿಧಾನಗಳು; ನಜಫ್ನತ್ತ ಹರಿದುಬಂದ ಜನಸಾಗರ