ಮಂಗಳೂರು: ಕೇರಳ ಗಡಿಭಾಗದಲ್ಲಿ ಡೆಲ್ಟಾ ಹಾಗೂ ಕೊರೋನಾ ಆತಂಕದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಕಟ್ಟು ನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಕರ್ನಾಟಕ-ಕೇರಳ ಗಡಿಭಾಗದ ತಲಪಾಡಿಗೆ ದ.ಕ ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ ಭೇಟಿ ನೀಡಿ ಗಡಿ ತಪಾಸಣೆ ತೀವ್ರಗೊಳಿಸಲು ಸೂಚನೆ ನೀಡಿದ್ದಾರೆ.
ಗಡಿಯಲ್ಲಿ RTPCR ಟೆಸ್ಟ್ ಸೇರಿ ಕಟ್ಟುನಿಟ್ಟಿನ ತಪಾಸಣೆಗೆ ಆದೇಶ ನೀಡಿದ್ದು, ಕೇರಳ-ಕರ್ನಾಟಕ ನಡುವಿನ ನಾಲ್ಕು ಚೆಕ್ ಪೋಸ್ಟ್ನಲ್ಲಿ ತಪಾಸಣೆ ತೀವ್ರಗೊಳಿಸಲಾಗಿದೆ. ಮಂಗಳೂರಿನ ತಲಪಾಡಿ ಸೇರಿದಂತೆ ಸಾರಡ್ಕ, ನೆಟ್ಟಣಿಗೆ ಮುಡ್ನೂರು, ಜಾಲ್ಸೂರು ಚೆಕ್ ಪೋಸ್ಟ್ ಅಲ್ಲಿ ತಪಾಸಣೆಗೆ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ.
ಗಡಿ ದಾಟಿ ಬರುವ ಕೇರಳದವರು RTPCR ನೆಗೆಟಿವ್ ವರದಿಯೊಂದಿಗೆ ಮಂಗಳೂರು ಪ್ರವೇಶಕ್ಕೆ ಅವಕಾಶ ನೀಡಲಾಗುತ್ತದೆ. ನೆಗೆಟಿವ್ ರಿಪೋರ್ಟ್ ತರದವರಿಗೆ ಗಡಿಯಲ್ಲೇ RTPCR ಟೆಸ್ಟ್ ಮಾಡಲಾಗುತ್ತದೆ. ಮೆಡಿಕಲ್ ಅಗತ್ಯಕ್ಕೆ ಮಂಗಳೂರಿಗೆ ಬರೋರು ಆಸ್ಪತ್ರೆಗಳಲ್ಲಿ ಟೆಸ್ಟ್ ಮಾಡಿಸಬೇಕು ಎಂದು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ
ಮಂಗಳೂರು ಪೊಲೀಸ್ ಕಮಿಷನರ್: ವರ್ಗಾವಣೆ ವಿಚಾರ ಕೈಬಿಡುವಂತೆ ಮನವಿ- ಡಿಜಿಪಿಗೆ ಇಕ್ಬಾಲ್ ಬಾಳಿಲ ಪತ್ರ
ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ತೆಗೆಸಿದ ಘಟನೆ: ಸಚಿವ ದಿನೇಶ್ ಗುಂಡೂರಾವ್ ತೀವ್ರ ಖಂಡನೆ
ಇಂಡಿಯನ್ ಗ್ರಾಂಡ್ ಮುಫ್ತಿ ಜಿಲ್ಲೆಗೆ- ಯಶಸ್ವಿಗಾಗಿ ಸಮಾಲೋಚನಾ ಸಭೆ
ಭಾರತವನ್ನು ‘ನರಕ’ ಎಂದ ಟ್ರಂಪ್ ಪೋಸ್ಟ್- ಮೌನಕ್ಕೆ ಶರಣಾದ ವಿದೇಶಾಂಗ ಇಲಾಖೆ
ಅಲ್ ಮದೀನ ಇಂಗ್ಲಿಷ್ ಮೀಡಿಯಂ ಶಾಲೆಗೆ ಶೇ.100 ಫಲಿತಾಂಶ- ನಾಲ್ವರು ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ
ಈಶ್ವರಮಂಗಲ ತ್ವೈಬಾ ವಿದ್ಯಾಸಂಸ್ಥೆಗೆ ಎಸ್ಸೆಸ್ಸೆಲ್ಸಿಯಲ್ಲಿ ಶೇ. 100 ಫಲಿತಾಂಶ- ಅಭೂತಪೂರ್ವ ಸಾಧನೆ