ಜೂನ್ 30 ಸುರತ್ಕಲ್ : ಎಸ್ಸೆಸ್ಸೆಫ್ ಸುರತ್ಕಲ್ ಡಿವಿಷನ್ ಇದರ ವತಿಯಿಂದ ಜೂನ್ 26 ರಿಂದ ಜೂನ್ 30 ರ ತನಕ ಸತತ ಐದು ದಿನಗಳ ” ಗೈಡ್ – 2021″ ಎರಡನೇ ಹಂತದ ಆನ್ಲೈನ್ ತರಗತಿಯು ಗೂಗಲ್ ಮೀಟ್ ಮೂಲಕ ಎಸ್ಸೆಸ್ಸೆಫ್ ಸುರತ್ಕಲ್ ಡಿವಿಷನ್ ಅಧ್ಯಕ್ಷರಾದ ಹನೀಫ್ ಅಹ್ಸನಿ ಕಾಮಿಲ್ ಸಖಾಫಿ ಶೇಡಿಗುರಿಯವರ ಅಧ್ಯಕ್ಷತೆಯಲ್ಲಿ ಯಶಸ್ವಿಯಾಗಿ ನಡೆಯಿತು.
ಸಂಪನ್ಮೂಲ ವ್ಯಕ್ತಿಗಳಾಗಿ ಕರ್ನಾಟಕ ಸುನ್ನೀ ಜಂಇಯ್ಯತುಲ್ ಉಲಮಾ ಕಾರ್ಯದರ್ಶಿ S.P ಹಂಝ ಸಖಾಫಿ ಬಂಟ್ವಾಳ, ಜಾಮಿಯಾ ಮರ್ಕಝ್ ಮುದರ್ರಿಸ್ ಸಯ್ಯಿದ್ ಜಝೀಲ್ ಶಾಮಿಲ್ ಇರ್ಫಾನಿ ಕಾಮಿಲ್ ಸಖಾಫಿ ಮಲಪ್ಪುರಂ, ಎಸ್.ವೈ.ಎಸ್ ಮಲಪ್ಪುರಂ ವೆಸ್ಟ್ ಜಿಲ್ಲೆ ಕಾರ್ಯದರ್ಶಿ ಹಾಫಿಲ್ ಅಬ್ದುಲ್ ಮಜೀದ್ ಅಹ್ಸನಿ, ಎಸ್.ವೈ.ಎಸ್ ಕರ್ನಾಟಕ ರಾಜ್ಯ ಇಸ್ವಾಬಾ ಕಾರ್ಯದರ್ಶಿ ಉಮರ್ ಸಖಾಫಿ ಎಡಪ್ಪಾಲ, ಕರ್ನಾಟಕ ಸುನ್ನೀ ಜಂಇಯ್ಯತುಲ್ ಉಲಮಾ ಕಾರ್ಯದರ್ಶಿ ಟಿ.ಎಮ್ ಮುಹಿಯುದ್ದೀನ್ ಕಾಮಿಲ್ ಸಖಾಫಿ ತೋಕೆ ವಿವಿಧ ವಿಷಯಗಳಲ್ಲಿ ತರಗತಿ ನಡೆಸಿದರು.
ಮುಖ್ಯ ಅತಿಥಿಗಳಾಗಿ ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್, ಎಸ್ಸೆಸ್ಸೆಫ್ ಸುರತ್ಕಲ್ ಡಿವಿಷನ್ ಮಾಜಿ ನಾಯಕರಾದ ಅಬ್ದುನ್ನಾಸಿರ್ ಮದನಿ ಸೂರಿಂಜೆ, ಹೈದರ್ ಮದನಿ ಸೂರಿಂಜೆ , ಎಸ್ಸೆಸ್ಸೆಫ್ ದ.ಕ ಜಿಲ್ಲೆ ಮಾಜಿ ಕ್ಯಾಂಪಸ್ ಕಾರ್ಯದರ್ಶಿ ಆಸೀಫ್ ಹಾಜಿ ಕೃಷ್ಣಾಪುರ, ಎಸ್.ವೈ.ಎಸ್ ಸುರತ್ಕಲ್ ಸೆಂಟರ್ ಅಧ್ಯಕ್ಷರಾದ ಅಬ್ದುಲ್ಲತೀಫ್ ಸಖಾಫಿ ಕಿನ್ನಿಗೋಳಿ, ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಮಾಜಿ ಕಾರ್ಯದರ್ಶಿ ಅಶ್ರಫ್ ಅಂಜದಿ ಪಕ್ಷಿಕೆರೆ, ಎಸ್ಸೆಸ್ಸೆಫ್ ದ.ಕ ವೆಸ್ಟ್ ಜಿಲ್ಲೆ ಪ್ರಧಾನ ಕಾರ್ಯದರ್ಶಿ ಹೈದರ್ 4ನೇ ಬ್ಲಾಕ್ ಕಾಟಿಪಳ್ಳ, ಎಸ್ಸೆಸ್ಸೆಫ್ ದ.ಕ ವೆಸ್ಟ್ ಜಿಲ್ಲೆ ದಅವಾ ಕಾರ್ಯದರ್ಶಿ ಆರೀಫ್ ಝುಹುರಿ ಮುಕ್ಕ, ಎಸ್ಸೆಸ್ಸೆಫ್ ದ.ಕ ವೆಸ್ಟ್ ಜಿಲ್ಲೆ ದಅವಾ ಕನ್ವೀನರ್ ಉಮರ್ ಫಾರೂಕ್ ಸಖಾಫಿ ಕಾಟಿಪಳ್ಳ, ಎಸ್ಸೆಸ್ಸೆಫ್ ದ.ಕ ವೆಸ್ಟ್ ಜಿಲ್ಲಾ ಸದಸ್ಯರಾದ ರಫೀಕ್ 3ನೇ ಬ್ಲಾಕ್ ಕಾಟಿಪಳ್ಳ ಭಾಗವಹಿಸಿದ್ದರು.
















ಇನ್ನಷ್ಟು ಸುದ್ದಿಗಳು
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ