ವಿಟ್ಲ, ಜು.1: ಜನತೆಯ ಆರೋಗ್ಯ ರಕ್ಷಣೆಗೆ ಸ್ವಯಂ ಮರೆತು ಹಗಲಿರುಳು ದುಡಿಯುವ ವೈದ್ಯರು ಸಮಾಜದ ನಿಜವಾದ ಹೀರೋಗಳು ಎಂಬ ದ್ಯೇಯ ವಾಕ್ಯದೊಂದಿಗೆ ಕರ್ನಾಟಕ ರಾಜ್ಯ SჄS ಇಸಾಬ ಟೀಂ ವಿಟ್ಲ ಸೆಂಟರ್ ವತಿಯಿಂದ ನ್ಯಾಷನಲ್ ಡಾಕ್ಟರ್ಸ್ ಡೇ ಅಂಗವಾಗಿ ಕೊರೋನ ಕಾಲದಲ್ಲಿ ತನ್ನ ಜೀವದ ಹಂಗು ತೊರೆದು ಕಾರ್ಯಾಚರಿಸಿದ ಡಾಕ್ಟರ್ ಗಳನ್ನು ಗೌರವಿಸಲಾಯಿತು.

ವಿಟ್ಲ ಪರಿಸರದ ಸುಮಾರು ಹತ್ತಕ್ಕೂ ಮಿಕ್ಕ ವೈದ್ಯಾಧಿಕಾರಿಗಳನ್ನು ಹೂಗುಚ್ಛ ನೀಡಿ ಗೌರವಿಸಿ ಅಭಿನಂದಿಸುವ ಕಾರ್ಯಕ್ರಮವು SჄS ವಿಟ್ಲ ಸೆಂಟರ್ ಟೀಮ್ ಇಸಾಬ ಅಮೀರ್ K A ಇಬ್ರಾಹಿಂ ಮುಸ್ಲಿಯಾರ್ ಟಿಪ್ಪು ನಗರ ಕೊಡಂಗಾಯಿ. ಹಾಗು SჄS ವಿಟ್ಲ ಸೆಂಟರ್ ಕೋಶಾಧಿಕಾರಿ ಮುಸ್ತಾಫಾ ಕೋಡಪದವು. SჄS ಜಿಲ್ಲಾ ನಾಯಕರಾದ ಇಸ್ಮಾಯಿಲ್ ಮಾಷ್ಟ್ರ್ ಮಂಗಲಪದವು. SჄS ವಿಟ್ಲ ಸೆಂಟರ್ ಪ್ರದಾನ ಕಾರ್ಯದರ್ಶಿ ಉಸ್ಮಾನ್ ಹಾಜಿ ಸೆರ್ಕಳ, ಹಾರಿಸ್ ಒಕ್ಕೆತೂರು, ರಹೀಮ್ ಸಖಾಫಿ ವಿಟ್ಲ, ರಫೀಕ್ ಒಕ್ಕೆತೂರ್, ಸತ್ತಾರ್ ಕಂಬಳಬೆಟ್ಟು. ಇವರ ಉಪಸ್ಥಿತಿಯಲ್ಲಿ ನಡೆಯಿತು.
ವರದಿ : D.A ಮುಹಮ್ಮದ್ ಅಶ್ರಫ್ ಕೊಡಂಗಾಯಿ
















ಇನ್ನಷ್ಟು ಸುದ್ದಿಗಳು
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ