ಬೆಂಗಳೂರು: ರಾಜ್ಯ ವಕ್ಫ್ ಬೋರ್ಡ್ ಆಸ್ತಿ ದುರ್ಬಳಕೆ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಶಾಫಿ ಸಅದಿಯವರು, ಅನ್ವರ್ ಮಾಣಿಪ್ಪಾಡಿಗೆ ಟ್ವೀಟ್ ಮೂಲಕ ಉತ್ತರಿಸಿದ್ದಾರೆ.
ಶಾಫಿ ಸಅದಿಯವರ ಟ್ವೀಟ್ ಈ ಕೆಳಗಿನಂತಿದೆ
“ಅನ್ವರ್ ಮಾಣಿಪ್ಪಾಡಿಯವರ ಟ್ವೀಟನ್ನು ಗಮನಿಸಿದ್ದೇನೆ. ವಕ್ಫ್ ಬೋರ್ಡ್ ಅಧ್ಯಕ್ಷ ಚುನಾವಣೆಯ ಆತಂಕ,ಅಸೂಯೆ ಮತ್ತು ಹತಾಶೆಯನ್ನು ಸಹಿಸಲಾಗದೆ ಮಾಣಿಪ್ಪಾಡಿ ಮಾಡಿರುವ ಆಧಾರ ರಹಿತ ಆರೋಪಕ್ಕೆ ಅವರು ಪ್ರಾಯದಲ್ಲಿ ಹಿರಿಯರು ಎಂಬ ಕಾರಣಕ್ಕೆ ಉತ್ತರಿಸಿಲ್ಲ”
“ಸುಳ್ಳಾರೋಪ ಹರಡುವ ಅವರನ್ನು ನಾನು ಯಾವತ್ತೂ ಕ್ಷಮಿಸುತ್ತೇನೆ. ಆದರೆ ನನ್ನ ಸಹ ಕಾರ್ಯಕರ್ತರು ಕಾನೂನು ಕ್ರಮಕ್ಕಿಳಿದರೆ ನಾನು ಹೊಣೆಯಲ್ಲ ಎಂದು ನೆನಪಿಸುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ.

ನಿನ್ನೆಯಷ್ಟೇ ಹೈಕೋರ್ಟ್ ಶಾಫಿ ಸಅದಿ ಮೇಲೆ ಕ್ರಮ ಕೈಗೊಳ್ಳುವ ಬಗ್ಗೆ ಪ್ರತಿಕ್ರಿಯಿಸುವಂತೆ ಸರಕಾರಕ್ಕೆ ಸೂಚಿಸಿ ಮುಂದಿನ ವಿಚಾರಣೆ ಜು.27ಕ್ಕೆಮುಂದೂಡಿತ್ತು.
















ಇನ್ನಷ್ಟು ಸುದ್ದಿಗಳು
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ
ಮಂಗಳೂರು ಪೊಲೀಸ್ ಕಮಿಷನರ್: ವರ್ಗಾವಣೆ ವಿಚಾರ ಕೈಬಿಡುವಂತೆ ಮನವಿ- ಡಿಜಿಪಿಗೆ ಇಕ್ಬಾಲ್ ಬಾಳಿಲ ಪತ್ರ
ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ತೆಗೆಸಿದ ಘಟನೆ: ಸಚಿವ ದಿನೇಶ್ ಗುಂಡೂರಾವ್ ತೀವ್ರ ಖಂಡನೆ
ಇಂಡಿಯನ್ ಗ್ರಾಂಡ್ ಮುಫ್ತಿ ಜಿಲ್ಲೆಗೆ- ಯಶಸ್ವಿಗಾಗಿ ಸಮಾಲೋಚನಾ ಸಭೆ
ಭಾರತವನ್ನು ‘ನರಕ’ ಎಂದ ಟ್ರಂಪ್ ಪೋಸ್ಟ್- ಮೌನಕ್ಕೆ ಶರಣಾದ ವಿದೇಶಾಂಗ ಇಲಾಖೆ
ಅಲ್ ಮದೀನ ಇಂಗ್ಲಿಷ್ ಮೀಡಿಯಂ ಶಾಲೆಗೆ ಶೇ.100 ಫಲಿತಾಂಶ- ನಾಲ್ವರು ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ
ಈಶ್ವರಮಂಗಲ ತ್ವೈಬಾ ವಿದ್ಯಾಸಂಸ್ಥೆಗೆ ಎಸ್ಸೆಸ್ಸೆಲ್ಸಿಯಲ್ಲಿ ಶೇ. 100 ಫಲಿತಾಂಶ- ಅಭೂತಪೂರ್ವ ಸಾಧನೆ