ಬೆಂಗಳೂರು: ರಾಜ್ಯ ವಕ್ಫ್ ಬೋರ್ಡ್ ಆಸ್ತಿ ದುರ್ಬಳಕೆ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಶಾಫಿ ಸಅದಿಯವರು, ಅನ್ವರ್ ಮಾಣಿಪ್ಪಾಡಿಗೆ ಟ್ವೀಟ್ ಮೂಲಕ ಉತ್ತರಿಸಿದ್ದಾರೆ.
ಶಾಫಿ ಸಅದಿಯವರ ಟ್ವೀಟ್ ಈ ಕೆಳಗಿನಂತಿದೆ
“ಅನ್ವರ್ ಮಾಣಿಪ್ಪಾಡಿಯವರ ಟ್ವೀಟನ್ನು ಗಮನಿಸಿದ್ದೇನೆ. ವಕ್ಫ್ ಬೋರ್ಡ್ ಅಧ್ಯಕ್ಷ ಚುನಾವಣೆಯ ಆತಂಕ,ಅಸೂಯೆ ಮತ್ತು ಹತಾಶೆಯನ್ನು ಸಹಿಸಲಾಗದೆ ಮಾಣಿಪ್ಪಾಡಿ ಮಾಡಿರುವ ಆಧಾರ ರಹಿತ ಆರೋಪಕ್ಕೆ ಅವರು ಪ್ರಾಯದಲ್ಲಿ ಹಿರಿಯರು ಎಂಬ ಕಾರಣಕ್ಕೆ ಉತ್ತರಿಸಿಲ್ಲ”
“ಸುಳ್ಳಾರೋಪ ಹರಡುವ ಅವರನ್ನು ನಾನು ಯಾವತ್ತೂ ಕ್ಷಮಿಸುತ್ತೇನೆ. ಆದರೆ ನನ್ನ ಸಹ ಕಾರ್ಯಕರ್ತರು ಕಾನೂನು ಕ್ರಮಕ್ಕಿಳಿದರೆ ನಾನು ಹೊಣೆಯಲ್ಲ ಎಂದು ನೆನಪಿಸುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ.

ನಿನ್ನೆಯಷ್ಟೇ ಹೈಕೋರ್ಟ್ ಶಾಫಿ ಸಅದಿ ಮೇಲೆ ಕ್ರಮ ಕೈಗೊಳ್ಳುವ ಬಗ್ಗೆ ಪ್ರತಿಕ್ರಿಯಿಸುವಂತೆ ಸರಕಾರಕ್ಕೆ ಸೂಚಿಸಿ ಮುಂದಿನ ವಿಚಾರಣೆ ಜು.27ಕ್ಕೆಮುಂದೂಡಿತ್ತು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ