ಉಳ್ಳಾಲ: ಕರ್ನಾಟಕ ರಾಜ್ಯ ಎಸ್ಸೆಸ್ಸೆಫ್ ನಿರ್ದೇಶನದಂತೆ ಇಂಧನ ಹಾಗೂ ಇನ್ನಿತರ ಸಾಮಗ್ರಿಗಳ ಬೆಲೆ ಏರಿಕೆ ವಿರುದ್ದ ಕಿನ್ಯ ಸೆಕ್ಟರ್ ನಲ್ಲಿ ಪ್ರತಿಭಟನೆಯು ಬೆಳೆರಿಂಗೆ ಜಂಕ್ಷನ್ ನಲ್ಲಿ ನಡೆಯಿತು.
ಪ್ರತಿಭಟನೆಯನ್ನು SSF ಕಿನ್ಯ ಸೆಕ್ಟರ್ ಅಧ್ಯಕ್ಷರಾದ ನೌಫಲ್ ಅಹ್ಸನಿ ದುಆ ಮಾಡಿ ಸ್ವಾಗತಿಸಿದರು. ಕಾರ್ಯಕ್ರಮವನ್ನು ಕಿನ್ಯ ಸೆಕ್ಟರ್ ಕಾರ್ಯದರ್ಶಿ ಇರ್ಫಾನ್ ಮುಸ್ಲಿಯರ್ ಉದ್ಘಾಟಿಸಿದರು.
ಇಂದನ ಹಾಗು ಇನ್ನಿತರ ಸಾಮಗ್ರಿಗಳ ಬೆಲೆ ಏರಿಕೆಯಿಂದ ಸಾಮಾನ್ಯ ವರ್ಗದವರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂಬ ವಿಷಯದಲ್ಲಿ ಇರ್ಫಾನ್ ಅಬ್ದುಲ್ಲ ನೂರಾನಿ ಹಾಗೂ ಫಾರೂಕ್ ಕಿನ್ಯ ಮಾತನಾಡಿದರು.
ಹಾಗೂ ಕಳೆದ ತಿಂಗಳಿನಿಂದ ಹಲವು ಬಾರಿ ತೈಲ ಬೆಲೆಯೇರಿಕೆ ನಡೆದಿದೆ ಇದರಿಂದ ಸಾಮಾನ್ಯ ವರ್ಗದ ಜನರು ಸಂಕಷ್ಟಕ್ಕೀಡಾಗಿದ್ದಾರೆ ಎಂದು ಮುಖ್ಯ ಪ್ರಭಾಷಣದಲ್ಲಿ ಎಸ್.ವೈ.ಎಸ್. ಕಿನ್ಯ ಸೆಂಟರ್ ಕಾರ್ಯದರ್ಶಿ ಮೆಹಬೂಬ್ ಸಖಾಫಿ ಕಿನ್ಯ ತಿಳಿಸಿದರು.

ಕಾರ್ಯಕ್ರಮದಲ್ಲಿ ಸುನ್ನಿ ಸಂಘಕುಟುಂಬದ ಹಲವಾರು ನಾಯಕರು ಬಾಗವಹಿಸಿದ್ದರು. ಕೊನೆಯಲ್ಲಿ ಸೆಕ್ಟರ್ ಪ್ರಧಾನ ಕಾರ್ಯದರ್ಶಿ ಬಶೀರ್ ಕಿನ್ಯ ಧನ್ಯವಾದಗೈದರು.
















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ