ಎಸ್ಎಸ್ಎಫ್ ದಕ್ಷಿಣ ಕನ್ನಡ ಜಿಲ್ಲೆ ವೆಸ್ಟ್ ವತಿಯಿಂದ ಏಕದಿನ ಆರು ಡಿವಿಷನ್ ಗಳಲ್ಲಿ ಶಾಖಾ ಸಂಚಾರ್ ಉದ್ಘಾಟನೆ ಕಾರ್ಯಕ್ರಮ ಜಿಲ್ಲಾ ನಾಯಕರ ನೇತೃತ್ವದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಪ್ರತಿಯೊಬ್ಬ ಜಿಲ್ಲಾ ಸದಸ್ಯರು ನಿರ್ದಿಷ್ಟ ಶಾಖೆಗಳಿಗೆ ಜುಲೈ 14 ರಿಂದ ಅಗಸ್ಟ್ 14 ರವರೆಗೆ ಭೇಟಿ ನೀಡಲಿದ್ದಾರೆ ಎಂಬ ಮಾಹಿತಿ ನೀಡಲಾಯಿತು.

ಈ ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷರಾದ ಮುನೀರ್ ಅಹ್ಮದ್ ಸಖಾಫಿ ಉಳ್ಳಾಲ, ಪ್ರಧಾನ ಕಾರ್ಯದರ್ಶಿ ಹೈದರಾಲಿ 4ನೇ ಬ್ಲಾಕ್ ಕಾಟಿಪಳ್ಳ, ಫಿನಾನ್ಸ್ ಸೆಕ್ರೆಟರಿ ಇಕ್ಬಾಲ್ ಮಧ್ಯನಡ್ಕ, ಕ್ಯೂಡಿ ಸೆಕ್ರೆಟರಿ ಇಬ್ರಾಹಿಂ ಅಹ್ಸನಿ ಮಂಜನಾಡಿ, ದಅ್ವಾ ಸೆಕ್ರೆಟರಿ ಆರಿಫ್ ಝುಹ್ರಿ ಮುಕ್ಕ, ಕಲ್ಚರಲ್ ಕೌನ್ಸಿಲ್ ಸೆಕ್ರೆಟರಿ ನವಾಝ್ ಸಖಾಫಿ ಅಡ್ಯಾರ್ ಪದವು, ಮೀಡಿಯಾ ಸೆಕ್ರೆಟರಿ ಆಬಿದ್ ನಈಮಿ ಕಟ್ಟತ್ತಿಲ,ಕ್ಯಾಂಪಸ್ ಸೆಕ್ರೆಟರಿ ಝುಹೈರ್ ಮಾಸ್ಟರ್ ಬಜ್ಪೆ, ವಿಸ್ಡಮ್ ಸೆಕ್ರೆಟರಿ ಸುಹೈಲ್ 10 ನೇ ಮೈಲ್, ರೈನ್ಬೋ ಸೆಕ್ರೆಟರಿ ಮನ್ಸೂರ್ ಬಜಾಲ್, ಪಬ್ಲಿಕೇಶನ್ ಸೆಕ್ರಟರಿ ಹಮೀದ್ ತಲಪಾಡಿ,ಐಟಿ ಸೆಕ್ರೆಟರಿ ಇರ್ಷಾದ್ ಹಾಜಿ ಗೂಡಿನಬಳಿ ಹಾಗೂ ಡಿವಿಷನ್ ,ಸೆಕ್ಟರ್ ,ಯುನಿಟ್ ನಾಯಕರು ಉಪಸ್ಥಿತಿರಿದ್ದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ