KCF ಪ್ರಾಯೋಜಕತ್ವದಲ್ಲಿ ಕರ್ನಾಟಕ ಮುಸ್ಲಿಂ ಜಮಾಅತ್ ಆಯೋಜಿಸಿದ ಸಹಾಯ್ ಪಡಿತರ ಕಿಟ್ ವಿತರಣೆ SSF ಚಿತ್ರದುರ್ಗ ಜಿಲ್ಲಾ ಸಹಾಯ್ ತಂಡದ ವತಿಯಿಂದ ಚಿತ್ರದುರ್ಗದಲ್ಲಿ ವಿತರಿಸಲಾಯಿತು.
ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯ ಕಾರ್ಯದರ್ಶಿ ಅಡ್ವೊಕೇಟ್ ಅಬ್ದುಲ್ ಜಲೀಲ್ ಝುಲ್ಫಿಕರ್, ಜಿಲ್ಲಾ ನಾಯಕರಾದ ಫೈರೋಝ್ ಸಾಬ್, ಖಾದರ್ ಭಾಶ ಸಾಬ್, SSF ರಾಜ್ಯ ಸಮಿತಿ ಸದಸ್ಯರು ಎಮ್ಮೆಸ್ಸೆಂ ಜುನೈದ್ ಸಖಾಫಿ, SSF ಜಿಲ್ಲಾಧ್ಯಕ್ಷರು ಮುಹಮ್ಮದ್ ಫೈಝುಲ್ಲಾ ಪಿ, ಪ್ರಧಾನ ಕಾರ್ಯದರ್ಶಿ ಸದ್ದಾಮ್ ಹುಸೇನ್, ಕೊಸಅಧಿಕಾರಿ ಸಾದಿಕುಲ್ಲಾ, ಉಪಾಧ್ಯಕ್ಷರು ಅಬ್ದುಲ್ ಕಾದರ್ ಸಖಾಫಿ, SSF ಮಾಜಿ ರಾಜ್ಯ ಸಮಿತಿ ಸದಸ್ಯರು ಆಸಿಫ್ ರಝ್ವಿ ಚಿತ್ರದುರ್ಗ ಸೇರಿದಂತೆ ಗಣ್ಯ ನಾಯಕರು ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ
ಮಂಗಳೂರು ಪೊಲೀಸ್ ಕಮಿಷನರ್: ವರ್ಗಾವಣೆ ವಿಚಾರ ಕೈಬಿಡುವಂತೆ ಮನವಿ- ಡಿಜಿಪಿಗೆ ಇಕ್ಬಾಲ್ ಬಾಳಿಲ ಪತ್ರ
ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ತೆಗೆಸಿದ ಘಟನೆ: ಸಚಿವ ದಿನೇಶ್ ಗುಂಡೂರಾವ್ ತೀವ್ರ ಖಂಡನೆ
ಇಂಡಿಯನ್ ಗ್ರಾಂಡ್ ಮುಫ್ತಿ ಜಿಲ್ಲೆಗೆ- ಯಶಸ್ವಿಗಾಗಿ ಸಮಾಲೋಚನಾ ಸಭೆ
ಭಾರತವನ್ನು ‘ನರಕ’ ಎಂದ ಟ್ರಂಪ್ ಪೋಸ್ಟ್- ಮೌನಕ್ಕೆ ಶರಣಾದ ವಿದೇಶಾಂಗ ಇಲಾಖೆ
ಅಲ್ ಮದೀನ ಇಂಗ್ಲಿಷ್ ಮೀಡಿಯಂ ಶಾಲೆಗೆ ಶೇ.100 ಫಲಿತಾಂಶ- ನಾಲ್ವರು ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ
ಈಶ್ವರಮಂಗಲ ತ್ವೈಬಾ ವಿದ್ಯಾಸಂಸ್ಥೆಗೆ ಎಸ್ಸೆಸ್ಸೆಲ್ಸಿಯಲ್ಲಿ ಶೇ. 100 ಫಲಿತಾಂಶ- ಅಭೂತಪೂರ್ವ ಸಾಧನೆ