ಕಲ್ಲೇರಿ: ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯದ ಸುತ್ತೋಲೆಯಂತೆ ಕುಪ್ಪೆಟ್ಟಿ ಹಾಗೂ ಮೂರುಗೋಳಿ ಸೆಕ್ಟರ್ ವತಿಯಿಂದ ಅನಿಯಂತ್ರಿತ ತೈಲ ಬೆಲೆ ಹಾಗೂ ಅಗತ್ಯ ಸಾಮಾಗ್ರಿಗಳ ಬೆಲೆ ಏರಿಕೆಯ ವಿರುದ್ಧ ಕಲ್ಲೇರಿ ಪೆಟ್ರೋಲ್ ಬಂಕ್ ಮುಂಬಾಗ ಶಾಂತಿಯುತ ಪ್ರತಿಭಟನೆ ನಡೆಸಲಾಯಿತು.
ಮುಖ್ಯ ಪ್ರಭಾಷಣ ಮಾಡಿದ ಕುಪ್ಪೆಟ್ಟಿ ಸೆಕ್ಟರ್ ಅಧಕ್ಷ ಅಥಾವುಲ್ಲಾ ಹಿಮಮಿ ಸಖಾಫಿ ಸಂಕಷ್ಟದಲ್ಲಿ ಹೊರಳುತ್ತಿರುವ ಪ್ರಜೆಗಳ ಪರ ನಿಲ್ಲಬೇಕಾದ ಸರ್ಕಾರ ಧ್ವನಿ ಕೇಳಿಸದಂತೆ ವರ್ತಿಸುತ್ತಿದೆ. ಅಗತ್ಯ ಸಾಮಾಗ್ರಿಗಳ ಬೆಲೆ ಏರಿಕೆಗೂ ಪೆಟ್ರೋಲ್ ಬೆಲೆಯೇ ಮುಖ್ಯ ಕಾರಣವೆಂದು ಆರೋಪಿಸಿದರು.

ಕಾರ್ಯಕ್ರಮವನ್ನು ಅಬ್ದುಲ್ ರಶೀದ್ ಸಅದಿ ಪದ್ಮುಂಜ ಉದ್ಘಾಟಿಸಿದರು ಮೂರುಗೋಳಿ ಸೆಕ್ಟರ್ ಅಧ್ಯಕ್ಷ ಫಿರೋಜ್ ಮುಈನಿ ಸ್ವಾಗತ ಮಾಡಿದರು.ಎಸ್ ಎಸ್ ಎಫ್ ಜಿಲ್ಲಾ ಡಿವಿಷನ್ ಮಟ್ಟದ ನಾಯಕರುಗಳಾದ ಮುಸ್ತಫಾ ಯು.ಪಿ, ಇಬ್ರಾಹಿಂ ಸಅದಿ ಕಳಂಜಿಬೈಲು, ಇಸ್ಹಾಕ್ ಮದನಿ ಅಳಕೆ ಹಾಗೂ ದ.ಕ ಜಿಲ್ಲಾ ವಕ್ಫ್ ಸೇವಕ ಸುಲೈಮಾನ್ ಉಪಸ್ಥಿತರಿದ್ದು ಆಶಿಕ್ ಉಜಿರೆಬೆಟ್ಟು ವಂಧಿಸಿದರು.
















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ