ಮಾಣಿ : ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಶನ್ ಎಸ್ಸೆಸ್ಸೆಫ್ ಸೂರಿಕುಮೇರು ಯುನಿಟ್ ಇದರ ವತಿಯಿಂದ ಬಕ್ರೀದ್ ಹಬ್ಬದ ಪ್ರಯುಕ್ತ ಅರ್ಹ ಬಡ ಕುಟುಂಬಗಳಿಗೆ ಈದ್ ಕಿಟ್ ವಿತರಣೆ ನಡೆಯಿತು.ಮುಬಶ್ಶಿರ್ ಸೂರಿಕುಮೇರು ಅಧ್ಯಕ್ಷತೆಯಲ್ಲಿ ಇಸಾಕ್ ಮುಸ್ಲಿಯಾರ್ ಮಾಣಿ ದುಆ ಮಾಡಿ ಕಾರ್ಯಕ್ರಮ ಉದ್ಘಾಟಿಸಿದರು.
ನೌಶಾದ್ ಸೂರಿಕುಮೇರು ಸ್ವಾಗತಿಸಿದರು, ಪ್ರಾಸ್ತಾವಿಕ ಭಾಷಣ ಮಾಡಿದ ಮುಈನ್ ಮುಸ್ಲಿಯಾರ್ ಮಾಣಿ “ಬಡವರನ್ನು ಸಂತೋಷ ಪಡಿಸಿ ಆಚರಿಸುವ ಹಬ್ಬಗಳು ಬಹಳ ಅರ್ಥಪೂರ್ಣವಾಗುತ್ತದೆ ಮತ್ತು ಸಂಘಟನೆಗಳ ಕಾರ್ಯ ಚಟುವಟಿಕೆಗಳನ್ನು ಸಾರ್ಥಕಗೊಳಿಸುತ್ತದೆ ಎಂದರು”,ಕಾರ್ಯಕ್ರಮದಲ್ಲಿ ಎಸ್ವೈಎಸ್ ಮಾಣಿ ಸೆಂಟರ್ ನಾಯಕರಾದ ಹಾಜಿ ಯೂಸುಫ್ ಸೂರಿಕುಮೇರು, ಅಬ್ದುಲ್ ಫತ್ತಾಹ್ ಮಾಣಿ, ಎಸ್ವೈಎಸ್ ಸೂರಿಕುಮೇರು ಬ್ರಾಂಚ್ ಪ್ರಧಾನ ಕಾರ್ಯದರ್ಶಿ ಸಲೀಂ ಮಾಣಿ,ಅಬ್ದುಲ್ ಖಾದರ್ ಕೊಡಿಪ್ಪಾಡಿ,ಎಸ್ಸೆಸ್ಸೆಫ್ ಮಾಣಿ ಸೆಕ್ಟರ್ ಕ್ಯಾಂಪಸ್ ಸೆಕ್ರೆಟರಿ ಜಾಬಿರ್ ಸೂರಿಕುಮೇರು,ಜಮಾಲ್ ಮಾಣಿ,ಮುಂತಾದ ಗಣ್ಯರು ಉಪಸ್ಥಿತರಿದ್ದರು,ಇಮ್ರಾನ್ ಸೂರಿಕುಮೇರು ಧನ್ಯವಾದಗೈದರು.
















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ