ಮಂಜನಾಡಿ:ಯುಎಇಯಲ್ಲಿ ಕಾರ್ಯಾಚರಿಸಿ, ಇದೀಗ ಕೆಲಸ ತೊರೆದು ಊರಿನಲ್ಲಿರುವ ಹಾಗೂ ಲಾಕ್ ಡೌನಾಗಿ ಊರಿನಲ್ಲಿ ಸಿಲುಕಿರುವ ಕೆಸಿಎಫ್ ನ ಕಾರ್ಯಕರ್ತರ ಸ್ನೇಹ ಸಮ್ಮಿಲನವು ಅಲ್ ಮದೀನಾ ಇಸ್ಲಾಮಿಕ್ ಕಾಂಪ್ಲೆಕ್ಸ್ ಮಂಜನಾಡಿಯಲ್ಲಿ ಜುಲೈ 23 ಶುಕ್ರವಾರ ನಡೆಯಿತು.

ಕಳೆದ ಎಂಟು ವರ್ಷಗಳಿಂದ ಕೊಲ್ಲಿ ಹಾಗೂ ಲಂಡನ್ ಮಲೇಶಿಯಾದಲ್ಲಿ ಕಾರ್ಯಾಚರಿಸುತ್ತಿರುವ ಅನಿವಾಸಿ ಕನ್ನಡಿಗರ ಸಂಘಟನೆಯಾಗಿದೆ ಕೆಸಿಎಫ್.
ಕಾರ್ಯಕ್ರಮ ಮರ್ಹೂಮ್ ಶರಫುಲ್ ಉಲಮಾ ಅಬ್ಬಾಸ್ ಉಸ್ತಾದರ ಖಬರ್ ಝಿಯಾರತಿನೊಂದಿಗೆ ಆರಂಭಗೊಂಡಿತು. ಅಲ್ ಮದೀನಾ ಸಂಸ್ಥೆಯ ಮ್ಯಾನೇಜರ್ ಅಬ್ದುಲ್ ಖಾದರ್ ಸಖಾಫಿ ರವರು ಝಿಯಾರತಿಗೆ ನೇತೃತ್ವ ನೀಡಿದರು, ಕಾರ್ಯಕ್ರಮದಲ್ಲಿ ಕೆಸಿಎಫ್ ದುಬೈ ನಾರ್ತ್ ಮಾಜಿ ಅಧ್ಯಕ್ಷರಾದ ಅಬ್ದುಲ್ಲ ಉಸ್ತಾದ್ ಕುಡ್ತಮುಗೇರು ರವರು ದುಆ ನೆರವರಿಸಿದರು.

ಅಧ್ಯಕ್ಸತೆಯನ್ನು ಕೆಸಿಎಫ್ ಯುಎಇ ರಾಷ್ಟ್ರಿಯ ಸಮಿತಿ ಕೋಶಾಧಿಕಾರಿ ಇಬ್ರಾಹಿಂ ಬ್ರೆಟ್ ಮಾರ್ಬ್ಬಲ್ ರವರು ವಹಿಸಿದರು. ಕಾರ್ಯಕ್ರಮದ ಉದ್ಘಾಟನೆಯನ್ನು ಕೆಸಿಎಫ್ ಅಂತರಾಷ್ಟ್ರೀಯ ಸಮಿತಿಯ ಅಧ್ಯಕ್ಷರಾದ ಶೇಖ್ ಭಾವ ಹಾಜಿ ಮಂಗಳೂರು ನೆರವೇರಿಸಿದರು. ಕಾರ್ಯಕ್ರಮದಲ್ಲಿ ಕೆಸಿಎಫ್ ದುಬೈ ಮಾಜಿ ಅಧ್ಯಕ್ಷರಾದ ಮೆಹಬೂಬ್ ರಹ್ಮಾನ್ ಸಖಾಫಿ ಕಿನ್ಯ ರವರು ಮುಖ್ಯ ಭಾಷಣ ಮಾಡಿದರು ಕಾರ್ಯಕ್ರಮದಲ್ಲಿ ಅಲ್ ಮದೀನಾ ಸಂಸ್ಥೆಯ ಮ್ಯಾನೇಜರ್ ಅಬ್ದುಲ್ ಖಾದರ್ ಸಖಾಫಿ ,ಕೆಸಿಎಫ್ ಯುಎಇ ರಾಷ್ಟ್ರಿಯ ಸಮಿತಿ ಇಹ್ಶಾನ್ ವಿಭಾಗ ಅಧ್ಯಕ್ಸರಾದ ಅಬ್ದುಲ್ ಖಾದರ್ ಸಅದಿ ಸುಳ್ಯ ,ಹುಸೈನ್ ಹಾಜಿ ಕಿನ್ಯ ,ಇಬ್ರಾಹಿಂ ಹಾಜಿ ಕೊಲ್ನಾಡು ,ನಝಿರ್ ಹಾಜಿ ಕೆಮ್ಮಾರ,ಇಬ್ರಾಹಿಂ ಹಾಜಿ ಕಿನ್ಯ ಶುಭಹಾರೈಸಿದರು.
ಅಬೂಸ್ವಾಲಿಹ್ ಸಖಾಫಿ ಶಾರ್ಜ,ಇಸ್ಮಾಯಿಲ್ ಮದನಿ ನಗರ,ಅಕ್ರಂ ಬಿಸಿರೋಡು,ಹನೀಫ್ ಬಸರಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು . ಕೆಸಿಎಫ್ ಯುಎಇ ರಾಷ್ಟ್ರಿರ್ಯ ಕಾರ್ಯಕಾರಿ ಸಮಿತಿ ಸದಸ್ಯರಾದ ಖಲಂದರ್ ಕಬಕ ಸ್ವಾಗತಿಸಿ ವಂದಿಸಿದರು. ಕಾರ್ಯಕ್ರಮವು ಮರ್ಹೂಂ ಶೈಖುನಾ ತಾಜುಲ್ ಪುಕಹಾ ಬೇಕಲ್ ಉಸ್ತಾದರ ಖಬರ್ ಝಿಯಾರತಿನೊಂದಿಗೆ ಕೊನೆಗೊಳಿಸಲಾಯಿತು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ