ಇತ್ತೀಚೆಗೆ ಕೋವಿಡ್ ನಿಂದ ಮರಣ ಹೊಂದಿದ ಕರ್ನಾಟಕ ಕಲ್ಚರಲ್ ಫೌಂಡೇಶನ್ kcf ಕುವೈತ್ ರಾಷ್ಟ್ರೀಯ ಸಮಿತಿಗೆ ಒಳಪಟ್ಟ ಸಿಟಿ ಸೆಕ್ಟರ್ ಸದಸ್ಯರಾದ ಮರ್ಹ್ಹೂಮ್ ಬಾವಾಕ ನೆಜಾರ್ ಅವರ ಮನೆಗೆ KCF ಇಂಟರ್ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷರು ಜನಾಬ್, ಡಾ:ಶೇಕ್ ಬಾವ ಹಾಜಿ ಮಂಗಳೂರು ಭೇಟಿ ನೀಡಿದರು.
ಕುವೈತ್ KCF ನಾಯಕರಾದ ಬಹು/ಬಾದುಷ ಸಖಾಫಿ, ಹಮೀದ್ ಕಾಶಿಪಟ್ಣ, ಅಹ್ಮದ್ ಬಾವಕ ಕುಪ್ಪೆ ಪದವು, ದಾವೂದ್ ಹಕೀಮ್ ಸೂರಿಂಜೆ ಮುಂತಾದವರು ಜೊತೆಗಿದ್ದರು.
ಕುವೈಟ್ KCF ರಾಷ್ಟ್ರೀಯ ಸಮಿತಿಯ ಅಧ್ಯಕ್ಷರಾದ ಬಹು/ಅಬ್ದುಲ್ ರಹ್ಮಾನ್ ಸಖಾಫಿ ಹಾಗೂ ರಾಷ್ಟ್ರೀಯ ಸಾಂತ್ವಾನ ವಿಭಾಗದ ಅಧ್ಯಕ್ಷರಾದ ಜನಾಬ್ /ಯಾಕೂಬ್_ _ಕಾರ್ಕಳ ಮತ್ತು ಜನಾಬ್ /ಇಕ್ಬಾಲ್ ಕಂದಾವರ ಅವರ ನೇತ್ರತ್ವದಲ್ಲಿ ಕುವೈಟ್ KCF ರಾಷ್ಟ್ರೀಯ ಸಾಂತ್ವಾನದ ಮರ್ಹ್ಹೂಮ್ ಸಹಾಯ ನಿಧಿಯನ್ನು ಮರ್ಹ್ಹೂಮ್ ಬಾವಕ ಅವರ ಕುಟುಂಬಕ್ಕೆ ನೀಡಲಾಯಿತು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ