ಇತ್ತೀಚೆಗೆ ಕೋವಿಡ್ ನಿಂದ ಮರಣ ಹೊಂದಿದ ಕರ್ನಾಟಕ ಕಲ್ಚರಲ್ ಫೌಂಡೇಶನ್ kcf ಕುವೈತ್ ರಾಷ್ಟ್ರೀಯ ಸಮಿತಿಗೆ ಒಳಪಟ್ಟ ಸಿಟಿ ಸೆಕ್ಟರ್ ಸದಸ್ಯರಾದ ಮರ್ಹ್ಹೂಮ್ ಬಾವಾಕ ನೆಜಾರ್ ಅವರ ಮನೆಗೆ KCF ಇಂಟರ್ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷರು ಜನಾಬ್, ಡಾ:ಶೇಕ್ ಬಾವ ಹಾಜಿ ಮಂಗಳೂರು ಭೇಟಿ ನೀಡಿದರು.
ಕುವೈತ್ KCF ನಾಯಕರಾದ ಬಹು/ಬಾದುಷ ಸಖಾಫಿ, ಹಮೀದ್ ಕಾಶಿಪಟ್ಣ, ಅಹ್ಮದ್ ಬಾವಕ ಕುಪ್ಪೆ ಪದವು, ದಾವೂದ್ ಹಕೀಮ್ ಸೂರಿಂಜೆ ಮುಂತಾದವರು ಜೊತೆಗಿದ್ದರು.
ಕುವೈಟ್ KCF ರಾಷ್ಟ್ರೀಯ ಸಮಿತಿಯ ಅಧ್ಯಕ್ಷರಾದ ಬಹು/ಅಬ್ದುಲ್ ರಹ್ಮಾನ್ ಸಖಾಫಿ ಹಾಗೂ ರಾಷ್ಟ್ರೀಯ ಸಾಂತ್ವಾನ ವಿಭಾಗದ ಅಧ್ಯಕ್ಷರಾದ ಜನಾಬ್ /ಯಾಕೂಬ್_ _ಕಾರ್ಕಳ ಮತ್ತು ಜನಾಬ್ /ಇಕ್ಬಾಲ್ ಕಂದಾವರ ಅವರ ನೇತ್ರತ್ವದಲ್ಲಿ ಕುವೈಟ್ KCF ರಾಷ್ಟ್ರೀಯ ಸಾಂತ್ವಾನದ ಮರ್ಹ್ಹೂಮ್ ಸಹಾಯ ನಿಧಿಯನ್ನು ಮರ್ಹ್ಹೂಮ್ ಬಾವಕ ಅವರ ಕುಟುಂಬಕ್ಕೆ ನೀಡಲಾಯಿತು.
















ಇನ್ನಷ್ಟು ಸುದ್ದಿಗಳು
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ
ಮಂಗಳೂರು ಪೊಲೀಸ್ ಕಮಿಷನರ್: ವರ್ಗಾವಣೆ ವಿಚಾರ ಕೈಬಿಡುವಂತೆ ಮನವಿ- ಡಿಜಿಪಿಗೆ ಇಕ್ಬಾಲ್ ಬಾಳಿಲ ಪತ್ರ
ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ತೆಗೆಸಿದ ಘಟನೆ: ಸಚಿವ ದಿನೇಶ್ ಗುಂಡೂರಾವ್ ತೀವ್ರ ಖಂಡನೆ
ಇಂಡಿಯನ್ ಗ್ರಾಂಡ್ ಮುಫ್ತಿ ಜಿಲ್ಲೆಗೆ- ಯಶಸ್ವಿಗಾಗಿ ಸಮಾಲೋಚನಾ ಸಭೆ
ಭಾರತವನ್ನು ‘ನರಕ’ ಎಂದ ಟ್ರಂಪ್ ಪೋಸ್ಟ್- ಮೌನಕ್ಕೆ ಶರಣಾದ ವಿದೇಶಾಂಗ ಇಲಾಖೆ
ಅಲ್ ಮದೀನ ಇಂಗ್ಲಿಷ್ ಮೀಡಿಯಂ ಶಾಲೆಗೆ ಶೇ.100 ಫಲಿತಾಂಶ- ನಾಲ್ವರು ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ
ಈಶ್ವರಮಂಗಲ ತ್ವೈಬಾ ವಿದ್ಯಾಸಂಸ್ಥೆಗೆ ಎಸ್ಸೆಸ್ಸೆಲ್ಸಿಯಲ್ಲಿ ಶೇ. 100 ಫಲಿತಾಂಶ- ಅಭೂತಪೂರ್ವ ಸಾಧನೆ