ಪುದು: ಉತ್ತರ ಕರ್ನಾಟಕದ ಗದಗ ಜಿಲ್ಲೆಯ ದೂದು ನಾನಾ ದರ್ಗಾ ವಠಾರದಲ್ಲಿ ‘ಇಂತಿಝಾಂ’ ಎಂಬ ಹೆಸರಿನಲ್ಲಿ ನಡೆಯಲಿರುವ ರಾಜ್ಯ ಪ್ರತಿನಿಧಿ ಸಮಾವೇಶದಲ್ಲಿ ಭಾಗವಹಿಸುವ ಸಲುವಾಗಿ, ಇತ್ತೀಚೆಗೆ ಉದ್ಘಾಟನೆಗೊಂಡ SYS- SSF ಪೇರಿಮಾರ್ ಕಛೇರಿಗೆ SSF ರಾಷ್ಟ್ರ ನಾಯಕರು ಭೇಟಿ ನೀಡಿದರು.
ನಾಯಕರಾದ ಡಾ:ಫಾರೂಕ್ ನಈಮಿ ಕೊಲ್ಲಂ (ಅಧ್ಯಕ್ಷರು ಎಸ್ ಎಸ್ ಎಫ್ ರಾಷ್ಟ್ರೀಯ ಸಮಿತಿ ), ಉಬೈದುಲ್ಲಾ ಸಖಾಫಿ ( ಉಪಾಧ್ಯಕ್ಷರು ಎಸ್ ಎಸ್ ಎಫ್ ರಾಷ್ಟ್ರೀಯ ಸಮಿತಿ ), ಶರೀಫ್ ನಿಝಾಮಿ ಕೇರಳ ( ಕಾರ್ಯದರ್ಶಿ ಎಸ್. ಎಸ್. ಎಫ್ ರಾಷ್ಟ್ರೀಯ ಸಮಿತಿ), ಸುಫಿಯಾನ್ ಸಖಾಫಿ ಕಾವಳಕಟ್ಟೆ (ಕೋಶಾಧಿಕಾರಿ SSF ಕರ್ನಾಟಕ), ಸಿದ್ದೀಕ್ ಸಖಾಫಿ ಬಾಜಾರ್ (ಜನರಲ್ ಮ್ಯಾನೇಜರ್ ಮಸ್ದರ್ ಎಜ್ಯು& ಚಾರಿಟಿ), ಮತ್ತಿತರ ನಾಯಕರು ಜೊತೆಗಿದ್ದರು.
ಸಂದರ್ಭದಲ್ಲಿ ಎಸ್. ಜೆ. ಎಂ. ಬಂಟ್ವಾಳ ಝೋನ್ ಕಾರ್ಯದರ್ಶಿ ರಫೀಕ್ ಸಅದಿ ಅಲ್ ಅಫ್ಳಲಿ, ಗದಗ್ ಮಿಶನ್ ಪ್ರೊಮೋಶನ್ ಕೌನ್ಸಿಲ್( GPC) ಗ್ಲೋಬಲ್ ಇದರ ಕೋಶಾಧಿಕಾರಿ ಹನೀಫ್ ಇಂಜಿನಿಯರ್ ಫ್ರಾನ್ಸ್ , SSF ಪೇರಿಮಾರ್ ಯುನಿಟ್ ಪ್ರಧಾನ ಕಾರ್ಯದರ್ಶಿ ಉನೈಸ್ ಪೇರಿಮಾರ್,ಪಬ್ಲಿಕೇಶನ್ ಕಾರ್ಯದರ್ಶಿ ಅಮೀನ್ ಮಾಲಿಕ್, ಸದಸ್ಯರಾದ ಅಬ್ದುಲ್ ಸಮದ್, ತಬ್ಶೀರ್ ಹನೀಫಿ,ಹುಸೈನ್.ಬಿ (ಉಪಾಧ್ಯಕ್ಷರು ಮಸ್ಜಿದುಲ್ ಖಿಳರ್ ಪೇರಿಮಾರ್ ) ಪುದು ಪಂಚಾಯತ್ ಸದಸ್ಯ ಹಾಶೀರ್ ಪೇರಿಮಾರ್ ಮುಂತಾದವರು ರಾಷ್ಟ್ರೀಯ ನಾಯಕರನ್ನು ಸ್ವಾಗತಿಸುವುದರೊಂದಿಗೆ ಕಛೇರಿಗೆ ಬರಮಾಡಿಕೊಂಡರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ