ಪುದು: ಉತ್ತರ ಕರ್ನಾಟಕದ ಗದಗ ಜಿಲ್ಲೆಯ ದೂದು ನಾನಾ ದರ್ಗಾ ವಠಾರದಲ್ಲಿ ‘ಇಂತಿಝಾಂ’ ಎಂಬ ಹೆಸರಿನಲ್ಲಿ ನಡೆಯಲಿರುವ ರಾಜ್ಯ ಪ್ರತಿನಿಧಿ ಸಮಾವೇಶದಲ್ಲಿ ಭಾಗವಹಿಸುವ ಸಲುವಾಗಿ, ಇತ್ತೀಚೆಗೆ ಉದ್ಘಾಟನೆಗೊಂಡ SYS- SSF ಪೇರಿಮಾರ್ ಕಛೇರಿಗೆ SSF ರಾಷ್ಟ್ರ ನಾಯಕರು ಭೇಟಿ ನೀಡಿದರು.
ನಾಯಕರಾದ ಡಾ:ಫಾರೂಕ್ ನಈಮಿ ಕೊಲ್ಲಂ (ಅಧ್ಯಕ್ಷರು ಎಸ್ ಎಸ್ ಎಫ್ ರಾಷ್ಟ್ರೀಯ ಸಮಿತಿ ), ಉಬೈದುಲ್ಲಾ ಸಖಾಫಿ ( ಉಪಾಧ್ಯಕ್ಷರು ಎಸ್ ಎಸ್ ಎಫ್ ರಾಷ್ಟ್ರೀಯ ಸಮಿತಿ ), ಶರೀಫ್ ನಿಝಾಮಿ ಕೇರಳ ( ಕಾರ್ಯದರ್ಶಿ ಎಸ್. ಎಸ್. ಎಫ್ ರಾಷ್ಟ್ರೀಯ ಸಮಿತಿ), ಸುಫಿಯಾನ್ ಸಖಾಫಿ ಕಾವಳಕಟ್ಟೆ (ಕೋಶಾಧಿಕಾರಿ SSF ಕರ್ನಾಟಕ), ಸಿದ್ದೀಕ್ ಸಖಾಫಿ ಬಾಜಾರ್ (ಜನರಲ್ ಮ್ಯಾನೇಜರ್ ಮಸ್ದರ್ ಎಜ್ಯು& ಚಾರಿಟಿ), ಮತ್ತಿತರ ನಾಯಕರು ಜೊತೆಗಿದ್ದರು.
ಸಂದರ್ಭದಲ್ಲಿ ಎಸ್. ಜೆ. ಎಂ. ಬಂಟ್ವಾಳ ಝೋನ್ ಕಾರ್ಯದರ್ಶಿ ರಫೀಕ್ ಸಅದಿ ಅಲ್ ಅಫ್ಳಲಿ, ಗದಗ್ ಮಿಶನ್ ಪ್ರೊಮೋಶನ್ ಕೌನ್ಸಿಲ್( GPC) ಗ್ಲೋಬಲ್ ಇದರ ಕೋಶಾಧಿಕಾರಿ ಹನೀಫ್ ಇಂಜಿನಿಯರ್ ಫ್ರಾನ್ಸ್ , SSF ಪೇರಿಮಾರ್ ಯುನಿಟ್ ಪ್ರಧಾನ ಕಾರ್ಯದರ್ಶಿ ಉನೈಸ್ ಪೇರಿಮಾರ್,ಪಬ್ಲಿಕೇಶನ್ ಕಾರ್ಯದರ್ಶಿ ಅಮೀನ್ ಮಾಲಿಕ್, ಸದಸ್ಯರಾದ ಅಬ್ದುಲ್ ಸಮದ್, ತಬ್ಶೀರ್ ಹನೀಫಿ,ಹುಸೈನ್.ಬಿ (ಉಪಾಧ್ಯಕ್ಷರು ಮಸ್ಜಿದುಲ್ ಖಿಳರ್ ಪೇರಿಮಾರ್ ) ಪುದು ಪಂಚಾಯತ್ ಸದಸ್ಯ ಹಾಶೀರ್ ಪೇರಿಮಾರ್ ಮುಂತಾದವರು ರಾಷ್ಟ್ರೀಯ ನಾಯಕರನ್ನು ಸ್ವಾಗತಿಸುವುದರೊಂದಿಗೆ ಕಛೇರಿಗೆ ಬರಮಾಡಿಕೊಂಡರು.
















ಇನ್ನಷ್ಟು ಸುದ್ದಿಗಳು
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ