ಕೆಮ್ಮಾರ: ಇಲ್ಲಿನ ಮುಹ್ಯಿಯುದ್ದೀನ್ ಜುಮುಅ ಮಸ್ಜಿದ್ ನಲ್ಲಿ ಅಶೈಖ್ ಮುಹ್ಯಿಯುದ್ದೀನ್ ಅಬ್ದುಲ್ ಖಾದಿರ್ ಜೀಲಾನಿ (ಖ.ಸಿ.ಅ) ರವರ ಹೆಸರಿನಲ್ಲಿ ಪ್ರತೀ ವರ್ಷ ಆಚರಿಸಿಕೊಂಡು ಬರುತ್ತಿರುವ ಮೌಲೂದು ನೇರ್ಚೆಯ ಅಂಗವಾಗಿ ಐದು ದಿನಗಳ ಮತಪ್ರವಚನ ಕಾರ್ಯಕ್ರಮವು ದಿನಾಂಕ 1-4-2018 ರಿಂದ 5-4-2018ರವರೆಗೆ ಅಸ್ಸಯ್ಯದ್ ಕೆ.ಎಸ್.ಆಟಕೋಯ ತಂಙಳ್, ಕುಂಬೋಳ್ ಇವರ ಘನ ಅಧ್ಯಕ್ಷತೆಯಲ್ಲಿ ಕೆಮ್ಮಾರ ಮಸೀದಿ ವಠಾರದಲ್ಲಿ ನಡೆಯಲಿದೆ. ಪ್ರತೀ ದಿನ ರಾತ್ರಿ 8ರಿಂದ ಕಾರ್ಯಕ್ರಮ ಆರಂಭಗೊಳ್ಳಲಿದೆ.
ಸ್ಥಳೀಯ ಮುದರಿಸ್ ಹಾಫಿಳ್ ಮುಹಮ್ಮದ್ ಇಲ್ಯಾಸ್ ಸಖಾಫಿ, ಮಾಡನ್ನೂರು,ಬಹು: ಅಬ್ದುಲ್ ಹಮೀದ್ ಫೈಝಿ ಕಿಲ್ಲೂರು, ದ.ಕ. ಜಿಲ್ಲಾ ಎಸ್ಸೆಸ್ಸಫ್ ಅಧ್ಯಕ್ಷರಾದ ಸಿರಾಜುದ್ದೀನ್ ಸಖಾಫಿ ಕನ್ಯಾನ, ಬಹು:ಅಬ್ದುಲ್ ಜಬ್ಬಾರ್ ಸಖಾಫಿ ಪಾತೂರು ಹಾಗೂ ಕೊನೆಯ ದಿನ ಸ್ವಲಾಹುದ್ದೀನ್ ಸಖಾಫಿ ಮುಂತಾದವರು ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ.
ಶುಕ್ರವಾರ ಮಹಾಸಭೆ ಹಾಗೂ ಶನಿವಾರ ಮದ್ಯಾಹ್ನ ಮೌಲಿದ್ ನೇರ್ಚೆ ನಡೆಯಲಿದೆ ಎಂದು ಕೆಮ್ಮಾರ ಮುಹ್ಯಿಯುದ್ದೀನ್ ಜುಮುಅ ಮಸ್ಜಿದ್ ಆಡಳಿತ ಸಮಿತಿ ಪ್ರಕಟನೆಯಲ್ಲಿ ತಿಳಿಸಿದೆ.















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್