ಮಂಜನಾಡಿ: ಮುನವ್ವಿರುಲ್ ಇಸ್ಲಾಂ ಮದರಸ ವಿದ್ಯಾರ್ಥಿಗಳ ಸಂಘಟನೆಯಾದ
ಎಸ್ ಬಿ ಎಸ್ ಬಂಡಸಾಲೆ ಇದರ ವಾರ್ಷಿಕ ಮಹಾಸಭೆಯು ಆದಿತ್ಯವಾರದಂದು ಮುನವ್ವಿರುಲ್ ಇಸ್ಲಾಂ ಮದರಸದಲ್ಲಿ ನಡೆಯಿತು, ಶರೀಫ್ ಮದನಿ ಉಸ್ತಾದ್ ಪ್ರಾರ್ಥನೆಗೈದು ಸಭೆಯನ್ನು ಉದ್ಘಾಟಿಸಿದರು, ಕಾರ್ಯದರ್ಶಿ ಸಹೀರ್ ಸ್ವಾಗತಿಸಿದರು, ಪ್ರಧಾನ ಕಾರ್ಯದರ್ಶಿ ಝಕೀರ್ ವರದಿ ವಾಚಿಸಿ, ಕೋಶಾಧಿಕಾರಿ ಫಹೀಮ್ ಲೆಕ್ಕಪತ್ರ ಮಂಡಿಸಿದರು.
ನೂತನ ಸಮಿತಿ ರಚನೆ:
ಸುನ್ನೀ ಬಾಲ ಸಂಘ ಬಂಡಸಾಲೆ ಇದರ ಅಧ್ಯಕ್ಷರಾಗಿ ಇಬ್ರಾಹೀಂ ಸಹೀರ್ , ಪ್ರಧಾನ ಕಾರ್ಯದರ್ಶಿಯಾಗಿ ಅಬ್ದುಲ್ ಜಾಕೀರ್, ಕೋಶಾಧಿಕಾರಿಯಾಗಿ ಮುಹಮ್ಮದ್ ಸುಹೈಲ್ ಉಪಾಧ್ಯಕ್ಷರುಗಳಾಗಿ ಮುಹಮ್ಮದ್ ಫಹೀಮ್, ಮುಹಮ್ಮದ್ ಶಾಮೀಲ್ ಕಾರ್ಯದರ್ಶಿಗಳಾಗಿ ಅಬ್ದುಲ್ ಖಾದಿರ್ ಶರಾಫತ್ , ಮುಹಮ್ಮದ್ ಹಾಷೀರ್, ಫಂಡ್ ಕಲೆಕ್ಟರ್ ಶರಾಫತ್
ಹಾಗೂ 7 ಸದಸ್ಯರನ್ನೊಳಗೊಂಡ ಸಮಿತಿಯನ್ನು ರಚಿಸಲಾಯಿತು.ಕಾರ್ಯದರ್ಶಿ ಝಕೀರ್ ದನ್ಯವಾದ ಸಲ್ಲಿಸಿದರು.
ವರದಿ:
ಮುಹಮ್ಮದ್ ಶರೀಫ್ ಮದನಿ ಬೆಳ್ತಂಗಡಿ
















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ