ಬಡ ಹಾಗೂ ಅನಾಥರ ಸೇವೆಯಲ್ಲಿ ಕಳೆದೆರಡು ದಶಕಗಳಿಂದಲೂ ಅಧಿಕ ಕನ್ಯಾನದ ಹೃದಯ ಭಾಗದಲ್ಲಿ ಕಾರ್ಯಚರಿಸುತ್ತಿರುವ ದುಲ್ ಪುಖಾರ್ ಸೇವಾ ಟ್ರಸ್ಟ್ ಚೆಡವು ಕನ್ಯಾನ ಇದರ 2021 ನೇ ಸಾಲಿನ ವಾರ್ಷಿಕ ಮಹಾಸಭೆ 11-08-2021 ಬುಧವಾರ ರಾತ್ರಿ 7 ಗಂಟೆಗೆ ಸರಿಯಾಗಿ ಅಧ್ಯಕ್ಷರಾದ ಆಸಿಫ್ ಬನಾರಿ ಅಧ್ಯಕ್ಷತೆಯಲ್ಲಿ ಕೋವಿಡ್ ಮಾರ್ಗ ಸೂಚಿಗಳನ್ನನುಸರಿಸಿ ನಡೆಯಿತು
ಗೌರವಧ್ಯಕ್ಷರಾದ ಖಾದರ್ ಸಅದಿ ಉಸ್ತಾದರ ದುವಾದೊಂದಿಗೆ ಪ್ರಾರಂಭಗೊಂಡ ಸಭೆಯನ್ನು ಅಶ್ರಫ್ ಸಖಾಫಿ ಉದ್ಘಾಟಿಸಿದರು ಕಾರ್ಯದರ್ಶಿ ಬಾತಿಷ್ ಕಣಿಯೂರು ಸ್ವಾಗತಿಸಿ ವಾಚಿಸಿದ ವಾರ್ಷಿಕ ವರದಿಯನ್ನು ಸಬೆಯು ಒಕ್ಕೊರಲಿನಿಂದ ಅಂಗೀಕರಿಸಿತು
ಅಧ್ಯಕ್ಷರ ವಿದಾಯ ಬಾಷಣದೊಂದಿಗೆ ಪ್ರಸಕ್ತ ಕಮಿಟಿಯನ್ನು ಬರ್ಕಾಸು ಮಾಡಿ ಮುಂದಿನ 3 ವರ್ಷಕ್ಕೆ ಹೊಸ ಕಮಿಟಿಯನ್ನು ರಚಿಸಲಾಯಿತು
ದುಲ್ಫುಖಾರ್ ಸೇವಾ ಟ್ರಸ್ಟ್ 2021-24 ರ ನೂತನ ಸಮಿತಿ
ಗೌರವಧ್ಯಕ್ಷರು:- ಅಬ್ದುಲ್ ಖಾದರ್ ಸಅದಿ
ಅಧ್ಯಕ್ಷರು:- ಆಸಿಫ್ ಬನಾರಿ
ಉಪಾಧ್ಯಕ್ಷರು :- 1. ಮಹಮ್ಮದ್ ಕುಂಞ ಕೋರಿತೋಟ
2.ರಹೀಂ ಚೆಡವು
ಪ್ರ.ಕಾರ್ಯದರ್ಶಿ :- ಬಾತಿಷ್ ಕಣಿಯೂರು
ಕಾರ್ಯದರ್ಶಿಗಳು: 1. ಶಬೀರ್ ಅಂಗ್ರಿ
2. ರಹೀಂ ನೆಕ್ಲಾಜೆ
3. ಸಫಲ್ ಪಂಜಾಜೆ
ಕೋಶಾದಿಕಾರಿ :- ಇಸ್ಮಾಯಿಲ್ ಪರಿಂಕಿಲ್
ಲೆಕ್ಕ ಪರಿಶೋಧಕ : ಸಿದ್ದೀಕ್ ಚೆಡವು
ಹಾಗೂ 17 ಮಂದಿ ಕಾರ್ಯಕಾರಿ ಸಮಿತಿ ಸದಸ್ಯರನ್ನು ನೇಮಿಸಲಾಯಿತು
ದುಲ್ ಫುಖಾರ್ ಗಲ್ಫ್ ಕಮಿಟಿ ಪದಾದಿಕಾರಿಗಳ ಸಹಿತ ಎಲ್ಲಾ ಸದಸ್ಯರು ಪಾಲ್ಗೊಂಡು ಯಶಸ್ವಿಗೊಳಿಸಿದರು
ವರದಿ:- ಮೀಡಿಯಾ ವಿಂಗ್ ದುಲ್ಪುಖಾರ್
















ಇನ್ನಷ್ಟು ಸುದ್ದಿಗಳು
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ